For Quick Alerts
For Daily Alerts
Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ನ್ಯೂಸ್ ಗ್ರೂಪ್ ಎಡಿಟರಾಗಿ ವಿಶ್ವೇಶ್ವರ ಭಟ್
Tv
oi-Prasad P Naik
By Prasad
|
ಜೊತೆಗೆ, ರಾಮನಾಥ್ ಗೋಯೆಂಕಾ ಅವರು ಸ್ಥಾಪಿಸಿದ್ದ ಕನ್ನಡಪ್ರಭ ದಿನಪತ್ರಿಕೆಗೆ ಜುಲೈ 1ರಂದು ಕರ್ನಾಟಕದ ರಾಜ್ಯಸಭಾ ಸದಸ್ಯ ಮತ್ತು ಉದ್ಯಮಿ ರಾಜೀವ್ ಚಂದ್ರಶೇಖರ್ ಅವರು ಹೊಸ ಮಾಲಿಕರಾಗಲಿದ್ದಾರೆ. ಆದರೆ, ಈ ಕುರಿತಾಗಿ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.
ರಾಜೀವ್ ಚಂದ್ರಶೇಖರ್ ಅವರು ಜ್ಯುಪಿಟರ್ ಮೀಡಿಯಾ ಅಂಡ್ ಎಂಟರ್ಟೇನ್ಮೆಂಟ್ ವೆಂಚರ್ಸ್ ಸಂಸ್ಥೆ ಕನ್ನಡಪ್ರಭ ಪಬ್ಲಿಕೇಷನ್ಸ್ ಜೊತೆ ವಿಲೀನದ ಒಪ್ಪಂದದ ಪ್ರಕ್ರಿಯೆಯನ್ನು ಕಳೆದ ಮಾರ್ಚ್ ನಲ್ಲಿಯೇ ಪ್ರಾರಂಭಿಸಿತ್ತು. ಒಟ್ಟಾರೆ, 250 ಕೋಟಿ ರು.ಗೆ ಕೊಡುಕೊಳ್ಳುವ ಒಪ್ಪಂದ ಆಗಿದೆ.
1968ರಿಂದ ಕ್ವೀನ್ಸ್ ರಸ್ತೆಯಲ್ಲಿರುವ ಎಕ್ಸ್ ಪ್ರೆಸ್ ಬಿಲ್ಡಿಂಗಿನಲ್ಲಿದ್ದ ಕನ್ನಡಪ್ರಭ ಈ ವರ್ಷದ ಅಕ್ಟೋಬರ್ ನಲ್ಲಿ ಸುವರ್ಣ ನ್ಯೂಸ್ ಇರುವ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಶ್ವೇಶ್ವರ ಭಟ್ ಕನ್ನಡಪ್ರಭ ರಾಜೀವ್ ಚಂದ್ರಶೇಖರ್ ಸುವರ್ಣ ಟಿವಿ ಬೆಂಗಳೂರು vishweshwar bhat rajeev chandrasekhar kannada prabha suvarna tv bangalore ಪತ್ರಕರ್ತ journalist
English summary
Kannada daily Kannada Prabha editor-in-chief Vishweshwar Bhat will be taking addition charge as Suvarna News 24/7 TV channel. Rajeev Chandrasekhar will be the new owner of Kannada Prabha, which was established by Ramnath Goenka.
Story first published: Friday, July 1, 2011, 17:47 [IST]
Other articles published on Jul 1, 2011