Don't Miss!
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- News Bengaluru Suburban Rail Project: ಹಳ್ಳ ಹಿಡಿದ ₹15,767 ಕೋಟಿ ವೆಚ್ಚದ ಕಾಮಗಾರಿ, ಜನಸಾಮಾನ್ಯರು ಹೇಳೋದೇನು ಗೊತ್ತಾ?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದಲ್ಲಿ ಪ್ರತಿ ನಿತ್ಯ ಬೆಂಕಿಯಲಿ ಅರಳಿದ ಹೂ
1983ರಲ್ಲಿ ತೆರೆಕಂಡ ಬೆಂಕಿಯಲ್ಲಿ ಅರಳಿದ ಹೂ ಚಿತ್ರದ ಶೀರ್ಷಿಕೆ ಬಳಸಿಕೊಂಡು ನಟಿ ಪದ್ಮಜಾ ರಾವ್ ಅವರು ಹೊಸ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಜುಲೈ 4 ರಿಂದ ಪ್ರತಿ ನಿತ್ಯ ರಾತ್ರಿ 8 ಗಂಟೆಗೆ ಜೀ ಕನ್ನಡ ಟಿವಿಯಲ್ಲಿ ಬೆಂಕಿಯಲ್ಲಿ ಅರಳಿದ ಹೂ ಧಾರಾವಾಹಿ ಪ್ರಸಾರವಾಗಲಿದೆ. ಯಶ್, ಪೂಜಾಗಾಂಧಿ, ದೊಡ್ಡಣ್ಣ, ಲಕ್ಷ್ಮಣ್, ಜಯಂತಿ ಸೇರಿದಂತೆ ಅನೇಕ ಹೆಸರಾಂತ ನಟ,ನಟಿಯರು ಈ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕನಸಿನ ಕಣ್ಮಣಿ ರಿಯಾಲಿಟಿ ಶೋನಲ್ಲಿ ರನ್ನರ್ ಅಪ್ ಆಗಿದ್ದ ನಿತ್ಯಾ ಈ ಧಾರಾವಾಹಿಯ ಮುಖ್ಯ ಭೂಮಿಕೆಯಲ್ಲಿದ್ದಾರೆ.30 ಎಪಿಸೋಡುಗಳು ಈಗಾಗಲೇ ರೆಡಿ ಇದೆ. ಇನ್ನೂ 70 ಎಪಿಸೋಡುಗಳಷ್ಟು ಚಿತ್ರಕಥೆ ಮುಂದುವರೆಯಲಿದೆ ಎಂದು ಪದ್ಮಜಾ ರಾವ್ ಹೇಳಿದ್ದಾರೆ.
ಈ ಧಾರಾವಾಹಿ ಮೂಲಕ ಬಿದ್ದು ಹೋಗಿರುವ ಜೀ ಕನ್ನಡ ಟಿಆರ್ ಪಿ ರೇಟಿಂಗ್ ಹೆಚ್ಚಿಸಲು ಸಾಕಷ್ಟು ಶ್ರಮ ಪಡಲಾಗುತ್ತಿದೆ. ಅನಂತ್ ನಾಗ್ ಸೇರಿದಂತೆ ಪ್ರಸಿದ್ಧ ನಟ ನಟಿಯರು ಈ ಸೀರಿಯಲ್ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಪ್ರೇಕ್ಷಕರ ಕುತೂಹಲ ಕೆರಳಿಸಲು ಟ್ರೈಲರ್ ಗಳನ್ನು ಬಳಸಲಾಗುತ್ತಿದೆ. ಫೇಸ್ ಬುಕ್ ನಲ್ಲೂ ಬೆಂಕಿಯಲ್ಲಿ ಅರಳಿದ ಹೂ ಕಾಣಿಸಿಕೊಂಡಿದೆ.