Don't Miss!
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Automobiles
ಭಾರತದಲ್ಲಿ ಮೊದಲ ಬಾರಿಗೆ 2.5 ಕೋಟಿ ಕಾರುಗಳ ಮಾರಾಟ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಕಂಪನಿ
- Sports
IND vs NZ: 2ನೇ ಟಿ20 ಪಂದ್ಯದಲ್ಲಿ ಕಳಪೆ ಪಿಚ್ ನಿರ್ಮಾಣ; ಲಕ್ನೋ ಪಿಚ್ ಕ್ಯುರೇಟರ್ ವಜಾ
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- News
ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಜೋಡಿ: ಶಶಿಕಲಾ ಜೊಲ್ಲೆ ಮಾಲೀಕತ್ವದ ಬ್ಯಾಂಕ್ಗೆ ಕನ್ನ
- Technology
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬೆಲೆ ಅಗ್ಗ; ಆದ್ರೆ, ರೀಚಾರ್ಜ್ ಕಷ್ಟ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬೆಳ್ಳಿತೆರೆಗೆ ಗುಡ್ ಬೈ, ಟಿವಿಗೆ ಹಾಯ್: ನಾರಾಯಣ್
ಕಿರುತೆರೆ, ನಾರಾಯಣ್ ಅವರಿಗೆ ಹೊಸದೇನೂ ಅಲ್ಲ. ಈ ಮೊದಲು ಅವರು ನಿರ್ದೇಶಿಸಿದ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿ ಡಬ್ಬಾ ಸೇರಿಕೊಳ್ಳುತ್ತಿದ್ದಂತೆ ಅವರು ಕಿರಿತೆರೆಯಲ್ಲಿ 'ಪಾರ್ವತಿ' ಎಂಬ ಧಾರಾವಾಹಿ ಮಾಡಿ ಮನೆಮನೆಯಲ್ಲಿಯೂ ಮಹಿಳೆಯರ ಕಣ್ಣೀರ ನದಿ ಹರಿಸಿದ್ದರು. ಅಲ್ಲಿ ಕ್ಲಿಕ್ ಆದ ನಾರಾಯಣ್ ಮತ್ತೆ ಹಿರಿತೆರೆಗೆ ಮರಳಿದ್ದರು.
ಅದೇಕೋ ಏನೋ ಮತ್ತೆ ನಾರಾಯಣ್ ಅವರಿಗೆ ಸಿನಿಮಾ ನಿರ್ಮಾಣ ಮತ್ತು ನಿರ್ದೇಶನ ಕೈಕೊಟ್ಟಿದೆ. ಚಿತ್ರರಂಗದಲ್ಲಿ ಸಾಕಷ್ಟು ಕಳೆದುಕೊಂಡು ಕಂಗಾಲಾಗಿರುವ ನಾರಾಯಣ್, ಮತ್ತೆ ಕಿರುತೆರೆಯಲ್ಲಿ ಸದ್ಯದಲ್ಲೇ ಕಾಣಿಸಿಕೊಳ್ಳಲಿದ್ದಾರೆ. ಉದಯ ವಾಹಿನಿ ಹಾಗೂ ಸುವರ್ಣ ವಾಹಿನಿಯಲ್ಲಿ ಧಾರಾವಾಹಿ ನಿರ್ಮಾಣಕ್ಕೆ ನಾರಾಯಣ್ ಮುಂದಾಗಿರುವ ಗುಟ್ಟು ಈಗ ರಟ್ಟಾಗಿದೆ.
ಒಟ್ಟಿನಲ್ಲಿ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಎಂಬಂತೆ ನಾರಾಯಣ್ ಹಿರಿತೆರೆ ಹಾಗೂ ಕಿರುತೆರೆಗೆ 'ಜಂಪಿಂಗ್' ಮಾಡುತ್ತಿದ್ದಾರೆ. ಕಿರುತೆರೆಯಲ್ಲಿ ಮತ್ತೆ ಸಕ್ಸಸ್ ಸಿಕ್ಕರೆ ಇದೇ ನಾರಾಯಣ್ ಪುನಃ ಸಿನಿಮಾ ನಿರ್ದೇಶನ, ನಿರ್ಮಾಣಕ್ಕೆ ಮುಂದಾದರೆ ಆಶ್ಚರ್ಯವೇನೂ ಇಲ್ಲ ಎನ್ನಲಾಗುತ್ತಿದೆ. (ಒನ್ ಇಂಡಿಯಾ ಕನ್ನಡ)