twitter
    For Quick Alerts
    ALLOW NOTIFICATIONS  
    For Daily Alerts

    ಸಮಯ ನ್ಯೂಸ್ 30 ನಿಮಿಷ ಕಾರ್ಯಕ್ರಮ ಸ್ಥಗಿತ

    By Rajendra
    |

    Samaya news protest
    ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರ ಗೂಂಡಾಗಿರಿಯನ್ನು ವಿರೋಧಿಸಿ ಸಮಯ ಸುದ್ದಿ ವಾಹಿನಿ ತನ್ನ ಎಲ್ಲ ಕಾರ್ಯಕ್ರಮಗಳನ್ನು ಅರ್ಧ ಗಂಟೆ ಕಾಲ ಸ್ಥಗಿತಗೊಳಿಸಿ ವಿಭಿನ್ನವಾಗಿ ಪ್ರತಿಭಟಿಸಿತು. "ವಕೀಲರ ಗೂಂಡಾಗಿರಿ, ಮೀಡಿಯಾ ಮರ್ಡರ್" ಎಂಬ ಘೋಷವಾಕ್ಯಗಳೊಂದಿಗೆ ಪ್ರತಿಭಟಿಸಿತು.

    ಟಿವಿ ವಾಹಿನಿಯೊಂದು ತನ್ನ ಎಲ್ಲ ಕಾರ್ಯಕ್ರಮಗಳನ್ನು 30 ನಿಮಿಷ ಸ್ಥಗಿತಗೊಳಿಸಿ ಪ್ರತಿಭಟಿಸಿದ್ದು ವಿಶ್ವದಲ್ಲೇ ಪ್ರಥಮ ಎನ್ನಲಾಗಿದೆ. ಇನ್ನುಳಿದಂತೆ ರಾಜ್ಯದ ಎಲ್ಲಾ ಸುದ್ದಿ ವಾಹಿನಿಗಳು ಕಪ್ಪು ಬಣ್ಣ ಪ್ರದರ್ಶಿಸುವ ಮೂಲಕ ಪ್ರತಿಭಟಿಸಿದವು. ಸುವರ್ಣ ನ್ಯೂಸ್ ಚಾನಲ್ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.

    ಹಾಗೆಯೇ ಉಳಿದ ಎಲ್ಲಾ ಸುದ್ದಿ ವಾಹಿಗಳು ಸ್ಪಲ್ಪ ಸಮಯ ತಮ್ಮ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಿದವು. ನಾಗರಿಕ ಸಮಾಜ ತಲೆತಗ್ಗಿಸುವಂತಹ ಈ ರೀತಿಯ ಕೃತ್ಯ ಖಂಡನೀಯ. ವರದಿಗಾರಿಕೆಗಾಗಿ ತೆರಳಿದ್ದ ಮಾಧ್ಯಮದವರ ಮೇಲೆ ಅಪ್ರಚೋದಕ ದಾಳಿ ಮಾಡಿರುವ ವಿರುದ್ಧ ಇಡೀ ರಾಜ್ಯದಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ. (ಒನ್‌ಇಂಡಿಯಾ ಕನ್ನಡ)

    English summary
    Samaya news channel protests in different way against lawyers attack media persons outside Bangalore city civil court on 2nd March. The channel stopped all its programs 30 minutes.
    Saturday, March 3, 2012, 10:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X