Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡ ನೃತ್ಯ ರಸಸಂಜೆ ಸವಿಯೋಣ ಬಾರಾ!
ಕರ್ನಾಟಕವನ್ನು ಪ್ರತಿನಿಧಿಸುವ ಐದುಜನ ಸ್ಪರ್ಧಿಗಳು ಅಂತಿಮ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಂತಿಮ ಪಟ್ಟಿಯಲ್ಲಿ ರಶ್ಮಿ ಕುಂದರ್, ರಶ್ಮಿ, ನಿರೋಷಾ ಮತ್ತು ಪ್ರತೀಕ್ ಭಾಗವಹಿಸಲಿದ್ದಾರೆ. ಮೂರು ತಾಸುಗಳವರೆಗೆ ಈ ಸ್ಪರ್ಧೆಯ ಪ್ರಸಾರವಿದ್ದು ವೀಕ್ಷಕರಿಗೆ ಉತ್ತಮ ನೃತ್ಯ ರಸಸಂಜೆಯ ಅನುಭವ ನೀಡಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಖ್ಯಾತನಟ ಡಾ.ವಿಷ್ಣುವರ್ಧನ್ ಹಾಗೂ ನಟಿ ಡೈಸಿ ಬೋಪಣ್ಣ ಭಾಗವಹಿಸಲ್ಲಿದ್ದು ಪುಟಾಣಿಗಳಿಗೆ ಉತ್ತೇಜನ ನೀಡಲಿದ್ದಾರೆ.
ಕುಣಿಯೋಣು ಬಾರಾ ಅಂತಿಮ ಸ್ಪರ್ಧಿಗಳು ಜನಪ್ರಿಯ ಗೀತೆಗಳಿಗೆ ಹೆಜ್ಜೆ ಹಾಕಲಿದ್ದಾರೆ. ಕೇವಲ ಪುಟಾಣಿಗಳು ಮಾತ್ರವಲ್ಲದೇ ದೇಶದ ಪ್ರಸಿದ್ಧ ನೃತ್ಯ ತಂಡ ಕೇರಳದ ಶಿವಾಸ್ ಡಾನ್ಸ್ ಟ್ರೂಪ್ ಮತ್ತು ಮಂಗಳೂರಿನ ಎಕ್ಸ್ ಜೋನ್ ನೃತ್ಯ ತಂಡದಿಂದ ವಿಶೇಷ ನೃತ್ಯ ಪ್ರದರ್ಶನವಿದೆ.
ಜೀ ಕನ್ನಡ ತನ್ನ ವೈವಿಧ್ಯಮಯ ಕಾರ್ಯಕ್ರಮಗಳಿಂದ ಕರ್ನಾಟಕದ ವೀಕ್ಷಕರ ಮೆಚ್ಚುಗೆ ಗಳಿಸಿದ್ದು ಈಗಾಗಲೇ ಕುಣಿಯೋಣು ಬಾರಾ 5ಭಾಗಗಳನ್ನು ಪೂರೈಸಿದೆ ಎಂದು ಜೀ ಕನ್ನಡದ ಮುಖ್ಯಸ್ಥ ಅನುಪ್ ಚಂದ್ರಶೇಖರನ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)