Just In
- 33 min ago
ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ನಾಯಕಿ ಫಿಕ್ಸ್; ಪ್ರಭಾಸ್ ಜೊತೆ ಶ್ರುತಿ ಹಾಸನ್ ರೊಮ್ಯಾನ್ಸ್
- 34 min ago
ಆರ್ಆರ್ಆರ್, ಅಣ್ಣಾತ್ತೆ ಬಳಿಕ ಪುಷ್ಪ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆ
- 2 hrs ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 3 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
Don't Miss!
- Education
Indian Postal Circle Recruitment 2021: 3679 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಸಂಸತ್ ಕ್ಯಾಂಟೀನ್ ಸಸ್ತಾ ಆಹಾರಗಳು ಇನ್ನು ಮುಂದೆ ದುಬಾರಿ
- News
ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ: ಉದ್ಧವ್ ಠಾಕ್ರೆಗೆ ಲಕ್ಷ್ಮಣ ಸವದಿ ತಿರುಗೇಟು
- Sports
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇಂದು ಮತ್ತೊಂದು ಚಿಕಿತ್ಸೆ
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರವಿ ಬೆಳಗೆರೆ ಸಾರಥ್ಯದಲ್ಲಿ ಜನಶ್ರೀ ಟಿವಿ
ರವಿ ಬೆಳಗೆರೆ ಜನಶ್ರೀ ಚಾನಲ್ನ ನೇತೃತ್ವ ವಹಿಸಿಕೊಂಡಿದ್ದಾರೆ. ಇಷ್ಟು ದಿನ ಜನಶ್ರೀಯಲ್ಲಿ ಬೆಳಗೆರೆ ಕೇವಲ ಸಲಹೆಗಾರರಾಗಿ ಇರುತ್ತಾರೆ ಎಂಬ ಮಾತಿತ್ತು. ಆದರೀಗ ಅವರೀಗ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.
I joined JASHREE news channel today and will be hosting a daily show late evening. Need your support and best wishes. I will also host a morning breakfast programme show which will be unique. ಹೀಗಂತ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ರವಿ ಬೆಳಗೆರೆ ಕನ್ನಡದ ಅತ್ಯಂತ ಪ್ರತಿಭಾವಂತ ಪತ್ರಕರ್ತ. ಮಾಧ್ಯಮದ ಎಲ್ಲ ರೀತಿಯ ಪ್ರಯೋಗಗಳಿಗೂ ಒಡ್ಡಿಕೊಂಡವರು. ದಿನಪತ್ರಿಕೆ, ವಾರಪತ್ರಿಕೆ, ಮಾಸಿಕ, ಟ್ಯಾಬ್ಲ್ಯಾಡ್, ಟಿವಿ, ರೇಡಿಯೋ.. ಎಲ್ಲ ಕಡೆ ಕೈಯಾಡಿಸಿದವರು. ಸಿನಿಮಾಗಳಲ್ಲೂ ಲಕ್ಕು ಕುದುರುತ್ತಾ ನೋಡಿ ವಾಪಾಸು ಬಂದವರು. ಇದೀಗ ಅವರು ಜನಶ್ರೀ ಚಾನೆಲ್ ಹೆಡ್ ಆಗಿ ಕುಳಿತುಕೊಳ್ಳುವುದರೊಂದಿಗೆ ಹೊಸ ಇನ್ನಿಂಗ್ಸ್ ಶುರು ಮಾಡಿದ್ದಾರೆ.
ರವಿ ಬೆಳಗೆರೆ ಅತಿ ಹೆಚ್ಚು ವಿವಾದಗಳಿಗೆ ಗುರಿಯಾದವರು. ಅವರ ಇಡೀ ವೃತ್ತಿ ಜೀವನದ ತುಂಬ ವಿವಾದಗಳೇ ತುಂಬಿಕೊಂಡಿವೆ. ಹಾಯ್ ಬೆಂಗಳೂರು ಮೂಲಕ ಸಾಕಷ್ಟು ಜನರನ್ನು ಎದುರು ಹಾಕಿಕೊಂಡು, ಅದನ್ನು ದಕ್ಕಿಸಿಕೊಂಡ ಬೆಳಗೆರೆ ತಮ್ಮದೇ ಕನಸಿನ ಪ್ರಾರ್ಥನಾ ಸ್ಕೂಲು ಕಟ್ಟಿಕೊಂಡರು. ಅದನ್ನು ಬೆಳೆಸಿದರು.
ಬೆಳಗೆರೆಗೆ ಟಿವಿ ಮಾಧ್ಯಮ ಒಗ್ಗಿ ಬರುತ್ತದಾ ಎಂಬುದು ಸದ್ಯದ ಪ್ರಶ್ನೆ. ಮುಂದೆ ಓದಿ..