Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬೆಳಗೆರೆ ಸಾರಥ್ಯದಲ್ಲಿ ಜನಶ್ರೀ ಟಿವಿ
ರವಿ ಬೆಳಗೆರೆ ಜನಶ್ರೀ ಚಾನಲ್ನ ನೇತೃತ್ವ ವಹಿಸಿಕೊಂಡಿದ್ದಾರೆ. ಇಷ್ಟು ದಿನ ಜನಶ್ರೀಯಲ್ಲಿ ಬೆಳಗೆರೆ ಕೇವಲ ಸಲಹೆಗಾರರಾಗಿ ಇರುತ್ತಾರೆ ಎಂಬ ಮಾತಿತ್ತು. ಆದರೀಗ ಅವರೀಗ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.
I joined JASHREE news channel today and will be hosting a daily show late evening. Need your support and best wishes. I will also host a morning breakfast programme show which will be unique. ಹೀಗಂತ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ರವಿ ಬೆಳಗೆರೆ ಕನ್ನಡದ ಅತ್ಯಂತ ಪ್ರತಿಭಾವಂತ ಪತ್ರಕರ್ತ. ಮಾಧ್ಯಮದ ಎಲ್ಲ ರೀತಿಯ ಪ್ರಯೋಗಗಳಿಗೂ ಒಡ್ಡಿಕೊಂಡವರು. ದಿನಪತ್ರಿಕೆ, ವಾರಪತ್ರಿಕೆ, ಮಾಸಿಕ, ಟ್ಯಾಬ್ಲ್ಯಾಡ್, ಟಿವಿ, ರೇಡಿಯೋ.. ಎಲ್ಲ ಕಡೆ ಕೈಯಾಡಿಸಿದವರು. ಸಿನಿಮಾಗಳಲ್ಲೂ ಲಕ್ಕು ಕುದುರುತ್ತಾ ನೋಡಿ ವಾಪಾಸು ಬಂದವರು. ಇದೀಗ ಅವರು ಜನಶ್ರೀ ಚಾನೆಲ್ ಹೆಡ್ ಆಗಿ ಕುಳಿತುಕೊಳ್ಳುವುದರೊಂದಿಗೆ ಹೊಸ ಇನ್ನಿಂಗ್ಸ್ ಶುರು ಮಾಡಿದ್ದಾರೆ.
ರವಿ ಬೆಳಗೆರೆ ಅತಿ ಹೆಚ್ಚು ವಿವಾದಗಳಿಗೆ ಗುರಿಯಾದವರು. ಅವರ ಇಡೀ ವೃತ್ತಿ ಜೀವನದ ತುಂಬ ವಿವಾದಗಳೇ ತುಂಬಿಕೊಂಡಿವೆ. ಹಾಯ್ ಬೆಂಗಳೂರು ಮೂಲಕ ಸಾಕಷ್ಟು ಜನರನ್ನು ಎದುರು ಹಾಕಿಕೊಂಡು, ಅದನ್ನು ದಕ್ಕಿಸಿಕೊಂಡ ಬೆಳಗೆರೆ ತಮ್ಮದೇ ಕನಸಿನ ಪ್ರಾರ್ಥನಾ ಸ್ಕೂಲು ಕಟ್ಟಿಕೊಂಡರು. ಅದನ್ನು ಬೆಳೆಸಿದರು.
ಬೆಳಗೆರೆಗೆ ಟಿವಿ ಮಾಧ್ಯಮ ಒಗ್ಗಿ ಬರುತ್ತದಾ ಎಂಬುದು ಸದ್ಯದ ಪ್ರಶ್ನೆ. ಮುಂದೆ ಓದಿ..