For Quick Alerts
For Daily Alerts
Don't Miss!
- News ನೇಹಾ ಹಿರೇಮಠ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಯರು ಬೃಂದಾವನ ಪ್ರವೇಶಿಸುವ ಅಮೋಘ ಕ್ಷಣ
Tv
oi-Rajendra
By Rajendra
|
ಕರ್ನಾಟಕ ಜನತೆಯ ಆರಾಧ್ಯ ಗುರು, ಮಂತ್ರಾಲಯದ ಮಹಿಮಾ ಪುರುಷ ಶ್ರೀ ರಾಘವೇಂದ್ರ ಸ್ವಾಮಿಗಳ ಜೀವನಗಾಥೆಯ ಸಂಪೂರ್ಣ ಚಿತ್ರಣ ನೀಡುವ "ಗುರು ರಾಘವೇಂದ್ರ ವೈಭವ" ಧಾರಾವಾಹಿ ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ರಾತ್ರಿ 10 ಗಂಟೆಗೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಒಟ್ಟು ಮೂವತ್ತು ನಿಮಿಷಗಳ ಕಾಲ ವೀಕ್ಷಕರನ್ನು ಮಂತ್ರಮುಗ್ಧಗೊಳಿಸುತ್ತಾ ಸಾಗುತ್ತಿದೆ.
ರಾಯರ ಬೃಂದಾವನ ಪ್ರವೇಶಿಸುವ ಅಮೋಘ ಕ್ಷಣಗಳನ್ನು ಚಿತ್ರೀಕರಿಸಿಕೊಳ್ಳುವ ಸಂದರ್ಭದಲ್ಲಿ ತೆಗೆದ ಚಿತ್ರವನ್ನು ತಾವಿಲ್ಲಿ ಕಾಣುತ್ತಿದ್ದೀರಿ. ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕ ರಘುನಂದನ್, ನಿರ್ಮಾಪಕ ಪಟ್ಟಾಭಿರಾಮ್, ನಿರ್ದೇಶಕ ಬ.ಲ.ಸುರೇಶ್, ರಾಯರ ಪಾತ್ರಧಾರಿ ಪರೀಕ್ಷಿತ್, ಸಂಚಿಕೆ ನಿರ್ದೆಶಕ ಆದರ್ಶ ಹೆಗಡೆ ಹಾಗೂ ಸಂಪಂಗಿರಾಮ್ ಅವರು ಇದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸುವರ್ಣ ಟಿವಿ ಟಿವಿ ಕಿರುತೆರೆ ಧಾರಾವಾಹಿ ಮಂತ್ರಾಲಯ ರಾಘವೇಂದ್ರ ಸ್ವಾಮಿ suvarna tv tv serial mantralaya raghavendra swamy
English summary
Asianet Suvarna Channel's Guru Raghavendra Vaibhava mythological soap's Vrindavana entry episode shot at Mantralaya. Raghavendra Swami's erarly life, Marriage, Poorvashrama Miracles, Ordination into Sanyasa as Guru Raghavendra, Moksha all these things are shown in it.
Story first published: Thursday, January 5, 2012, 15:19 [IST]
Other articles published on Jan 5, 2012