Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯ ಬಾದ್ ಷಾ ರವಿಕಿರಣ್ ಗೆ ಪ್ರಶಸ್ತಿ
ಈಟಿವಿಯ ಸುರೇಂದ್ರನಾಥ್, ಉದಯ ವಾಹಿನಿಯ ವಿಜಯಕುಮಾರ್, ಆಳ್ವ ಬ್ರದರ್ಸ್ ಮತ್ತು ಮೆಡಿಟೆಕ್ ನ ನಿವೇದಿತಾ ಆಳ್ವ ಮತ್ತು ಲಂಡನ್ ಎನ್ ಟೀವಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಶೆಟ್ಟಿ ಅವರಿಗೆ ಕೇಬಲ್ ಮತ್ತು ಪ್ರಸರಣ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಎಚ್ ಎಂ ಕೆ ಮೂರ್ತಿ, ಸಿಹಿಕಹಿ ಚಂದ್ರು, ಎಂ.ಎಸ್. ನರಸಿಂಹಮೂರ್ತಿ ಮತ್ತು ಅಪರ್ಣಾ ಅವರಿಗೆ ಜೀವ ಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಏಪ್ರಿಲ್ 12ರ ಸಂಜೆ 6 ಗಂಟೆಗೆ ಆಕ್ಟ್ ಕೇಬಲ್ ವಾರ್ತಾ ಪ್ರಶಸ್ತಿ 2009ನ್ನು ಪ್ರದಾನ ಮಾಡಲಾಗುತ್ತದೆ.ಪ್ರಶಸ್ತಿ ಆಯ್ಕೆ ಸಮಿತಿಯು ಡಾ.ದೊಡ್ಡರಂಗೇಗೌಡ, ಅನಂತ ಚಿನಿಮಾರ್, ಬಿ.ಆರ್.ಛಾಯಾ ಮತ್ತು ಸಬ್ಬಕೆರೆ ವೆಂಕಟೇಶ್ ಅವರನ್ನು ಒಳಗೊಂಡಿತ್ತು.
ವಿಶೇಷ ಪ್ರತಿಭಾ ಪ್ರಶಸ್ತಿ ಸೇರಿದಂತೆ ಹಲವಾರು ವಿಭಾಗಗಳನ್ನು ಆಕ್ಟ್ ಕೇಬಲ್ ವಾರ್ತಾ ಪ್ರಶಸ್ತಿ ಒಳಗೊಂಡಿದೆ. ಬಿಳಿಗಿರಿ ರಂಗನಾಥ್, ಜಗದೀಶ್, ರವಿಕಿರಣ್, ಅನಂತಕುಮಾರ್, ವಿನೋದ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರಘು
ದೀಕ್ಷಿತ
ಸಂಗೀತ
ಸಂಜೆ
ಆಕ್ಟ್
ಕೇಬಲ್
ವಾರ್ತಾ
ಪ್ರಶಸ್ತಿಯ
ಭಾಗವಾಗಿ
'ಸಾಧನ
ಸಂಭ್ರಮ'
ಸಂತೋಷ
ಕೂಟವನ್ನು
ಹಮ್ಮಿಕೊಳ್ಳಲಾಗಿದೆ.
ಸೈಕೋ
ಖ್ಯಾತಿಯ
ಸಂಗೀತ
ನಿರ್ದೇಶಕ
ರಘು
ದೀಕ್ಷಿತ್
ಸಂಗೀತ
ಕಾರ್ಯಕ್ರಮವನ್ನು
ಆಯೋಜಿಸಲಾಗಿದೆ.
ಕನ್ನಮಂಗಲದ
ಛಾಬ್ರಿಯಾ
ಗಾರ್ಡನ್
ನಲ್ಲಿ
ಏಪ್ರಿಲ್
14ರಂದು
ರಘು
ದೀಕ್ಷಿತ್
ಸಂಗೀತ
ಕಾರ್ಯಕ್ರಮ
ನಡೆಯಲಿದೆ
ಎಂದು
ಆಯೋಜಕರು
ತಿಳಿಸಿದ್ದಾರೆ.
(ದಟ್ಸ್
ಕನ್ನಡ
ಚಿತ್ರವಾರ್ತೆ)