Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯ ಬಾದ್ ಷಾ ರವಿಕಿರಣ್ ಗೆ ಪ್ರಶಸ್ತಿ
ಈಟಿವಿಯ ಸುರೇಂದ್ರನಾಥ್, ಉದಯ ವಾಹಿನಿಯ ವಿಜಯಕುಮಾರ್, ಆಳ್ವ ಬ್ರದರ್ಸ್ ಮತ್ತು ಮೆಡಿಟೆಕ್ ನ ನಿವೇದಿತಾ ಆಳ್ವ ಮತ್ತು ಲಂಡನ್ ಎನ್ ಟೀವಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಶೆಟ್ಟಿ ಅವರಿಗೆ ಕೇಬಲ್ ಮತ್ತು ಪ್ರಸರಣ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಎಚ್ ಎಂ ಕೆ ಮೂರ್ತಿ, ಸಿಹಿಕಹಿ ಚಂದ್ರು, ಎಂ.ಎಸ್. ನರಸಿಂಹಮೂರ್ತಿ ಮತ್ತು ಅಪರ್ಣಾ ಅವರಿಗೆ ಜೀವ ಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಏಪ್ರಿಲ್ 12ರ ಸಂಜೆ 6 ಗಂಟೆಗೆ ಆಕ್ಟ್ ಕೇಬಲ್ ವಾರ್ತಾ ಪ್ರಶಸ್ತಿ 2009ನ್ನು ಪ್ರದಾನ ಮಾಡಲಾಗುತ್ತದೆ.ಪ್ರಶಸ್ತಿ ಆಯ್ಕೆ ಸಮಿತಿಯು ಡಾ.ದೊಡ್ಡರಂಗೇಗೌಡ, ಅನಂತ ಚಿನಿಮಾರ್, ಬಿ.ಆರ್.ಛಾಯಾ ಮತ್ತು ಸಬ್ಬಕೆರೆ ವೆಂಕಟೇಶ್ ಅವರನ್ನು ಒಳಗೊಂಡಿತ್ತು.
ವಿಶೇಷ ಪ್ರತಿಭಾ ಪ್ರಶಸ್ತಿ ಸೇರಿದಂತೆ ಹಲವಾರು ವಿಭಾಗಗಳನ್ನು ಆಕ್ಟ್ ಕೇಬಲ್ ವಾರ್ತಾ ಪ್ರಶಸ್ತಿ ಒಳಗೊಂಡಿದೆ. ಬಿಳಿಗಿರಿ ರಂಗನಾಥ್, ಜಗದೀಶ್, ರವಿಕಿರಣ್, ಅನಂತಕುಮಾರ್, ವಿನೋದ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರಘು
ದೀಕ್ಷಿತ
ಸಂಗೀತ
ಸಂಜೆ
ಆಕ್ಟ್
ಕೇಬಲ್
ವಾರ್ತಾ
ಪ್ರಶಸ್ತಿಯ
ಭಾಗವಾಗಿ
'ಸಾಧನ
ಸಂಭ್ರಮ'
ಸಂತೋಷ
ಕೂಟವನ್ನು
ಹಮ್ಮಿಕೊಳ್ಳಲಾಗಿದೆ.
ಸೈಕೋ
ಖ್ಯಾತಿಯ
ಸಂಗೀತ
ನಿರ್ದೇಶಕ
ರಘು
ದೀಕ್ಷಿತ್
ಸಂಗೀತ
ಕಾರ್ಯಕ್ರಮವನ್ನು
ಆಯೋಜಿಸಲಾಗಿದೆ.
ಕನ್ನಮಂಗಲದ
ಛಾಬ್ರಿಯಾ
ಗಾರ್ಡನ್
ನಲ್ಲಿ
ಏಪ್ರಿಲ್
14ರಂದು
ರಘು
ದೀಕ್ಷಿತ್
ಸಂಗೀತ
ಕಾರ್ಯಕ್ರಮ
ನಡೆಯಲಿದೆ
ಎಂದು
ಆಯೋಜಕರು
ತಿಳಿಸಿದ್ದಾರೆ.
(ದಟ್ಸ್
ಕನ್ನಡ
ಚಿತ್ರವಾರ್ತೆ)