For Quick Alerts
For Daily Alerts
Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ಟಿವಿಯಲ್ಲಿ ತ್ರಿವಿಧ ದಾಸೋಹಿ ಸಿದ್ದಗಂಗಾಶ್ರೀ
Tv
oi-Rajendra Chintamani
By Rajendra
|
ಈ ಧಾರಾವಾಹಿಯನ್ನು ಉದ್ಯಮಿ ಅಶೋಕ್ ಖೇಣಿ ಅವರು ತಮ್ಮ ಎಕೆಕೆ ಎಂಟರ್ಟೈನ್ಮೆಂಟ್ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. ಪತ್ರಕರ್ತ ದೀಪಕ್ ತಿಮ್ಮಯ್ಯ ನಿರ್ದೆಶನದಲ್ಲಿ ಈ ಧಾರಾವಾಹಿ ಮೂಡಿಬಂದಿದೆ. ಸ್ವಾಮೀಜಿ ಅವರ ಹಿನ್ನೆಲೆ, ಬಾಲ್ಯ, ವಿದ್ಯಾಭ್ಯಾಸ, ದೀಕ್ಷೆ, ಸಾಧನೆ, ಸಿದ್ದಗಂಗಾ ಮಠದ ಬೆಳವಣಿಗೆ ಮೊದಲಾದ ಸಂಗತಿಗಳು ಧಾರಾವಾಹಿಯಲ್ಲಿ ಇರುತ್ತವೆ.
ಸಾಕ್ಷ್ಯಚಿತ್ರ ಹಾಗೂ ನಾಟಕೀಯ ಮರುಸೃಷ್ಟಿಯಲ್ಲಿ ವಿಭಿನ್ನವಾಗಿ ಧಾರಾವಾಹಿಯನ್ನು ತೆರೆಗೆ ತರಲಾಗಿದೆ. ಗೀತ ಸಂಗೀತ ಪ್ರವೀಣ್ ಡಿ ರಾವ್ ಅವರದು. ಹಿನ್ನೆಲೆ ಸಂಗೀತ ಸುಮಾರಾಣಿ. ದಿವಂಗತ ಸಿ ಅಶ್ವತ್ಥ್ ಅವರ ಧ್ವನಿಯಲ್ಲಿ ಗೀತೆಯೊಂದಿರುವುದು ವಿಶೇಷ. ಅಕ್ಟೋಬರ್ 10ರಿಂದ ಪ್ರತಿ ಭಾನುವಾರ ಬೆಳಗ್ಗೆ 9 ಗಂಟೆಗೆ ಉದಯ ವಾಹಿನಿಯಲ್ಲಿ ಪ್ರಸಾರವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ತುಮಕೂರು ಸಿದ್ದಗಂಗಾಶ್ರೀ ಶಿವಕುಮಾರ ಸ್ವಾಮಿ ಅಶೋಕ್ ಖೇಣಿ ದೀಪಕ್ ತಿಮ್ಮಯ್ಯ ಉದಯ ವಾಹಿನಿ siddaganga sree shivakuma swamiji tumkur udaya tv ashok kheni
Friday, October 8, 2010, 11:59 Story first published: Friday, October 8, 2010, 11:59 [IST]
Other articles published on Oct 8, 2010