For Quick Alerts
For Daily Alerts
Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುರುವಾರ ರಾತ್ರಿ ಹತ್ತಕ್ಕೆ ರಾಘವೇಂದ್ರ ಕಲ್ಯಾಣ
Tv
oi-Rajendra Chintamani
By Rajendra
|
ಗುರು ರಾಘವೇಂದ್ರರು ರಾಯರಾಗುವ ಮುಂಚಿನ ಹೆಸರಾದ ವೆಂಕಟನಾಥರ ಮದುವೆ ಸನ್ನಿವೇಶ ಇಂದು ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಗುರು ರಾಘವೇಂದ್ರ ಸ್ವಾಮಿಗಳ ಜೀವನ ಗಾಥೆಯನ್ನು ಸಾರುತ್ತಿರುವ ಧಾರಾವಾಹಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಧಾರಾವಾಹಿ ನಿರ್ಮಾಪಕ ಡಾ.ಎಂ.ಆರ್. ಪಟ್ಟಾಭಿರಾಮ್ ತಿಳಿಸಿದ್ದಾರೆ.
ರಾಘವೇಂದ್ರರ ತಾತ ಕನಕಾಚಲ ಭಟ್ಟರಿಂದ ಆರಂಭವಾದ ಕತೆ ರಾಯರ ಯೌವ್ವನದ ಹಂತ ತಲುಪಿದೆ. ವೆಂಕಟನಾಥರು ಗುರು ರಾಯರಾಗುವ ಮೊದಲಿನ ಹಲವು ಮುಖ್ಯ ತಿರುವುಗಳಿವೆ. ಸೋಮವಾರದಿಂದ ಶುಕ್ರವಾರವರೆಗೆ ಪ್ರತಿದಿನ ರಾತ್ರಿ 10 ಗಂಟೆಗೆ ಪ್ರಸಾರವಾಗುತ್ತಿರುವ ಈ ಧಾರಾವಾಹಿಯನ್ನು ಬಲ ಸುರೇಶ್ ನಿರ್ದೇಶಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಗುರು ರಾಘವೇಂದ್ರ ವೈಭವ ಸುವರ್ಣ ಶ್ರೀನಿವಾಸಮೂರ್ತಿ ಪವಿತ್ರಾ ಲೋಕೇಶ್ ಕಿರುತೆರೆ guru raghavendra vaibhava suvarna tv pavithra lokesh srinivasa murthy
Thursday, November 18, 2010, 18:04 Story first published: Thursday, November 18, 2010, 18:04 [IST]
Other articles published on Nov 18, 2010