For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಲ್ನಡಿಗೆಯಲ್ಲಿ ಮಂತ್ರಾಲಯಕ್ಕೆ ನಟ ಶ್ರೀನಿವಾಸಮೂರ್ತಿ
Tv
oi-Rajendra
By Rajendra
|
ಶ್ರೀನಿವಾಸಮೂರ್ತಿ ಅವರಿಗೆ ಅವರ ಗೆಳೆಯರು ಸಾಥ್ ನೀಡಿದ್ದಾರೆ. ಬುಧವಾರ (ಅ.20) ಬೆಳಗ್ಗೆ ಬೆಂಗಳೂರಿನಿಂದ ಅವರು ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟರು. ಅವರ ಅಭಿನಯದ ಭಕ್ತ ಅಂಬರೀಷ್ ನಾಟಕ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡಿತ್ತು.
ಪ್ರತಿದಿನ 40 ಕಿ.ಮೀ. ಗಳಷ್ಟು ದೂರ ಕಾಲ್ನಡಿಗೆಯಲ್ಲಿ ಕ್ರಮಿಸಲಿದ್ದಾರೆ. ಒಟ್ಟು 12 ದಿನಗಳ ಕಾಲ ಅವರ ಪಾದಯಾತ್ರೆ ನಡೆಯಲಿದ್ದು 400 ಕಿ.ಮೀಗಳನ್ನು ತಲುಪುವ ಗುರಿ ಹೊಂದಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ರಾತ್ರಿ 10 ಗಂಟೆಗೆ ಕನ್ನಡ ಜನತೆ ಭಯ ಭಕ್ತಿಗಳಿಂದ ಟಿವಿಯ ಮುಂದೆ ಕೂತು ಸುವರ್ಣ ವಾಹಿನಿಯಲ್ಲಿ ಮೂಡಿಬರುತ್ತಿರುವ ರಾಯರ ಕಥೆಯನ್ನು ಸವಿಯುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಶ್ರೀನಿವಾಸಮೂರ್ತಿ ಮಂತ್ರಾಲಯ ಸುವರ್ಣ ವಾಹಿನಿ ಧಾರಾವಾಹಿ ಕಿರುತೆರೆ suvarna channel mantralaya small screen srinivasa murthy
English summary
Kannada films veteran actor Srinivasamurthy has taken up Mantralaya padayatra early morning on Wednesday (Oct 19). He is acting in Guru Raghavendra Vaibhava in Suvarna TV.
Story first published: Thursday, October 20, 2011, 16:34 [IST]
Other articles published on Oct 20, 2011