Just In
Don't Miss!
- News
ನೇಪಾಳ ಕಮ್ಯೂನಿಸ್ಟ್ ಪಕ್ಷದಿಂದ ಕೆಪಿ ಶರ್ಮಾ ಓಲಿ ಉಚ್ಚಾಟನೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಳಯ ತಡೆಗೆ ಬೃಹತ್ ಬ್ರಹ್ಮಾಂಡ ಬಳಗದಿಂದ ದೀಪೋತ್ಸವ
ಜಗತ್ತು ಪ್ರಳಯದ ಭೀತಿ ಅನುಭವಿಸುತ್ತಿದ್ದು ಇದರಿಂದ ಪಾರಾಗುವ ಸಲುವಾಗಿ ಮಂಗಳವಾರದ(ಫೆ.22) ಶುಭ ದಿವಸದಂದು ಸಂಜೆ 7 ರಿಂದ 7.30 ಗಂಟೆಯವರೆಗೂ ರಾಜ್ಯದಾದ್ಯಂತ ದೀಪೋತ್ಸವ ನೆರವೇರಿಸಿದರೆ ಜಗತ್ತಿಗೆ ಶ್ರೇಯಸ್ಸು ಲಭಿಸಲಿದೆ ಎಂಬ ದೃಷ್ಟಿಯಿಂದ ಈ ಕಾರ್ಯ ನೆರವೇರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಈ ಸಲುವಾಗಿ ಅವರು ಈಗಾಗಲೇ ಅವರು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು ದೀಪೋತ್ಸವ ಕುರಿತಾದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರಮಾಣದ ದೀಪೋತ್ಸವ ನೆರವೇರಲಿದೆ. ಲೋಕ ಕಲ್ಯಾಣದ ದೂರದೃಷ್ಠಿ ಹೊಂದಿರುವ ದೀಪೋತ್ಸವದಲ್ಲಿ ರಾಜ್ಯದ ಜನತೆ ಅಪಾರ ಪ್ರಮಾಣದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಜೀ ಕನ್ನಡದ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನಲ್ಲಿ ದೀಪೋತ್ಸವ ನಡೆಯುವ ಸ್ಥಳಗಳ ವಿವರ ಇಂತಿದೆ. ಶ್ರೀ ಬಂಡಿ ಮಹಾಕಾಳಿ ದೇವಸ್ಥಾನ ಕೆಂಪೇಗೌಡ ನಗರ; ಶ್ರೀ ಮುಕ್ತಿನಾಗ ದೇವಸ್ಥಾನ, ರಾಮೋಹಳ್ಳಿ; ಶ್ರೀ ಗಂಗಮ್ಮ ದೇವಸ್ಥಾನ, ಮಲ್ಲೇಶ್ವರಂ; ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಅಲಸೂರು; ಶ್ರೀ ಬನಶಂಕರಿ ದೇವಸ್ಥಾನ, ಬನಶಂಕರಿ. ಒಟ್ಟು 27 ಜಿಲ್ಲೆಗಳಲ್ಲಿ ದೀಪೋತ್ಸವ ನಡೆಯಲಿದೆ.