Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಂಚನದಿಗಳ ಬೀಡು ಬಿಜಾಪುರದಲ್ಲಿ ನಮ್ಮೂರ ಹಮ್ಮೀರ
ಪ್ರಪ್ರಥಮ ಬಾರಿಗೆ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ವಿನೂತನ ಕಾರ್ಯಕ್ರ 'ನಮ್ಮೂರ ಹಮ್ಮೀರ' ಡಿ.22 ಹಾಗೂ 23ರಂದು ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ರಾಜ್ಯದ ಮೂಲೆ ಮೂಲೆಯಲ್ಲಿರು ಎಲೆ ಮರೆಯ ಕಾಯಿಗಳನ್ನು ಗುರುತಿಸಲಾಗುತ್ತದೆ ಎಂದು ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಸುರೇಶ್ ಭಟ್ ತಿಳಿಸಿದ್ದಾರೆ.
ಈ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಿದ್ದು, ಬಿಜಾಪುರ ಜಿಲ್ಲೆಯಿಂದ ಆರಂಭಿಸಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲಿ ತಿಳಿಸಿದರು. ಪ್ರತಿ ಕಲಾವಿದರೂ ದೊಡ್ಡ ಶಹರಗಳಿಗೆ ತೆರಳಿ ಅವಕಾಶ ಗಿಟ್ಟಿಸಿಕೊಳ್ಳಲಿಕ್ಕಾಗದು. ಇದೇ ಕಾರಣಕ್ಕೆ ನಾವೇ ನಿಮ್ಮೂರಿಗೆ ಬಂದು ಅಂತಹದೊಂದು ವೇದಿಕೆ ಒದಗಿಸಿಕೊಡುತ್ತಿದ್ದೇವೆ ಎಂದು ವಾಹಿನಿ ಹೇಳಿದೆ.
ಡಿ.22ರಂದು ಕಲಾವಿದರ ಮೊದಲನ ಸುತ್ತಿನ ಆಯ್ಕೆ ಬಿಜಾಪುರದ ಮಧುವನ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. ಡಿ.23ರಂದು ಬೆಳಗ್ಗೆಯಿಂದ ಸಂಜೆವರೆಗೆ ಅಂತಿಮ ಸುತ್ತಿನ ಆಯ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿಗಾಗಿ ಹಾಗೂ ಹೆಸರು ನೋಂದಾಯಿಸಿಕೊಳ್ಳಲು ರಾಜು ಪಾಟೀಲ್ (ಮೊ.96322 01534), ರುದ್ರಪ್ಪ ಆಸಂಗಿ (ಮೊ.9341029329), ಸಂಗಮೇಶ ಕಂಬಾರ (ಮೊ.9916116377), ಪ್ರದೀಪ್ ಕುಲಕರ್ಣಿ (ಮೊ.9343112303) ಇವರನ್ನು ಸಂಪರ್ಕಿಸಲು ಸೂಚಿಸಲಾಗಿದೆ. (ಏಜೆನ್ಸೀಸ್)