Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ಟಿವಿಯಲ್ಲಿ ಶನಿವಾರ (ಸೆ.24) ಡಾ.ರಾಜ್ ಚಿತ್ರ
2. ಅಂಬಾರಿ (ಮಧ್ಯಾಹ್ನ 3ಗಂಟೆಗೆ) - ಲೂಸ್ ಮಾದ ಯಾನೆ ಯೋಗೀಶ್ ಚಿತ್ರರಂಗದಲ್ಲಿ ತಳವೂರಲು ಭದ್ರ ಅಡಿಪಾಯ ಹಾಕಿ ಕೊಟ್ಟ ಚಿತ್ರ. 2009 ರಲ್ಲಿ ಬಿಡುಗಡೆಗೊಂಡ ಈ ಚಿತ್ರದಲ್ಲಿ ಯೋಗೀಶ್, ಸುಪ್ರಿತಾ ಮುಖ್ಯಭೂಮಿಕೆಯಲ್ಲಿದ್ದರು. ಎ ಪಿ ಅರ್ಜುನ್ ನಿರ್ದೇಶಿಸಿದ್ದ ಈ ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದರು. ಚಿತ್ರದ ಹಾಡು ಬಹಳಷ್ಟು ಜನಪ್ರಿಯಗೊಂಡಿತ್ತು.
3. ರಾಮಾಚಾರಿ (ಸಂಜೆ 6ಗಂಟೆಗೆ) - ತಾನೇ ನಿರ್ದೇಶಿಸಿ ನಿರ್ಮಿಸಿದ್ದ ಶಾಂತಿಕ್ರಾಂತಿ ಚಿತ್ರದ ಗ್ಯಾಪ್ ನಲ್ಲಿ ಮೂಡಿಬಂದ ಚಿತ್ರ ರಾಮಾಚಾರಿ. ಮೂಲ ತಮಿಳು ಚಿತ್ರದ ರಿಮೇಕ್ ಆಗಿರುವ ಈ ಚಿತ್ರವನ್ನು ರಾಜೇಂದ್ರ ಬಾಬು ನಿರ್ದೇಶಿಸಿದ್ದರು. ಹಂಸಲೇಖ ಸೂಪರ್ ಹಿಟ್ ಸಂಗೀತ ನೀಡಿದ್ದ ಈ ಚಿತ್ರ 1991 ರಲ್ಲಿ ಬಿಡುಗಡೆಗೊಂಡಿತ್ತು ಮತ್ತು ಈ ಚಿತ್ರದ ನಿರ್ಮಾಪಕ ರವಿಚಂದ್ರನ್ ಅವರೇ. ರವಿಚಂದ್ರನ್, ಮಾಲಾಶ್ರೀ, ಲೋಕೇಶ್, ಪ್ರಕಾಶ್ ರೈ, ಗಿರಿಜಾ ಲೋಕೇಶ್ ಪ್ರಮುಖ ತಾರಾಗಣದಲ್ಲಿರುವ ಈ ಚಿತ್ರ ಕನ್ನಡದ ಬ್ಲಾಕ್ ಬಸ್ಟರ್ ಚಿತ್ರಗಳಲ್ಲಿ ಒಂದು. (ಈ ಎಲ್ಲಾ ಚಿತ್ರಗಳು ಉದಯವಾಹಿನಿಯಲ್ಲಿ ಪ್ರಸಾರವಾಗಲಿವೆ)