Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ಟಿವಿಯಲ್ಲಿ ಶನಿವಾರ (ಸೆ.24) ಡಾ.ರಾಜ್ ಚಿತ್ರ
2. ಅಂಬಾರಿ (ಮಧ್ಯಾಹ್ನ 3ಗಂಟೆಗೆ) - ಲೂಸ್ ಮಾದ ಯಾನೆ ಯೋಗೀಶ್ ಚಿತ್ರರಂಗದಲ್ಲಿ ತಳವೂರಲು ಭದ್ರ ಅಡಿಪಾಯ ಹಾಕಿ ಕೊಟ್ಟ ಚಿತ್ರ. 2009 ರಲ್ಲಿ ಬಿಡುಗಡೆಗೊಂಡ ಈ ಚಿತ್ರದಲ್ಲಿ ಯೋಗೀಶ್, ಸುಪ್ರಿತಾ ಮುಖ್ಯಭೂಮಿಕೆಯಲ್ಲಿದ್ದರು. ಎ ಪಿ ಅರ್ಜುನ್ ನಿರ್ದೇಶಿಸಿದ್ದ ಈ ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದರು. ಚಿತ್ರದ ಹಾಡು ಬಹಳಷ್ಟು ಜನಪ್ರಿಯಗೊಂಡಿತ್ತು.
3. ರಾಮಾಚಾರಿ (ಸಂಜೆ 6ಗಂಟೆಗೆ) - ತಾನೇ ನಿರ್ದೇಶಿಸಿ ನಿರ್ಮಿಸಿದ್ದ ಶಾಂತಿಕ್ರಾಂತಿ ಚಿತ್ರದ ಗ್ಯಾಪ್ ನಲ್ಲಿ ಮೂಡಿಬಂದ ಚಿತ್ರ ರಾಮಾಚಾರಿ. ಮೂಲ ತಮಿಳು ಚಿತ್ರದ ರಿಮೇಕ್ ಆಗಿರುವ ಈ ಚಿತ್ರವನ್ನು ರಾಜೇಂದ್ರ ಬಾಬು ನಿರ್ದೇಶಿಸಿದ್ದರು. ಹಂಸಲೇಖ ಸೂಪರ್ ಹಿಟ್ ಸಂಗೀತ ನೀಡಿದ್ದ ಈ ಚಿತ್ರ 1991 ರಲ್ಲಿ ಬಿಡುಗಡೆಗೊಂಡಿತ್ತು ಮತ್ತು ಈ ಚಿತ್ರದ ನಿರ್ಮಾಪಕ ರವಿಚಂದ್ರನ್ ಅವರೇ. ರವಿಚಂದ್ರನ್, ಮಾಲಾಶ್ರೀ, ಲೋಕೇಶ್, ಪ್ರಕಾಶ್ ರೈ, ಗಿರಿಜಾ ಲೋಕೇಶ್ ಪ್ರಮುಖ ತಾರಾಗಣದಲ್ಲಿರುವ ಈ ಚಿತ್ರ ಕನ್ನಡದ ಬ್ಲಾಕ್ ಬಸ್ಟರ್ ಚಿತ್ರಗಳಲ್ಲಿ ಒಂದು. (ಈ ಎಲ್ಲಾ ಚಿತ್ರಗಳು ಉದಯವಾಹಿನಿಯಲ್ಲಿ ಪ್ರಸಾರವಾಗಲಿವೆ)