For Quick Alerts
For Daily Alerts
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Priyanka Gandhi: ಚುನಾವಣೆಯಲ್ಲಿ ಸದ್ದು ಮಾಡುತ್ತಿದೆ ಮಂಗಳಸೂತ್ರ: ಮೋದಿಗೆ ಪ್ರಿಯಾಂಕಾ ತಿರುಗೇಟು
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಸ್ತೂರಿ ವಾಹಿನಿ ನಿರೂಪಕಿಯಾಗಿ ಪೂಜಾಗಾಂಧಿ
Tv
oi-Rajendra Chintamani
By Rajendra
|
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿಅನಿತಾ ಕುಮಾರಸ್ವಾಮಿ ಒಡೆತನದ ಕಸ್ತೂರಿ ವಾಹಿನಿಯ ನಿರೂಪಕಿಯಾಗಿ ಪೂಜಾಗಾಂಧಿ ಕಾಣಿಸಲಿದ್ದಾರೆ. ಇದು ಯಾವುದೇ ಚಿತ್ರವೊಂದರ ಸನ್ನಿವೇಶವಲ್ಲ. ನಿಜಕ್ಕೂ ಪೂಜಾಗಾಂಧಿ ನಿರೂಪಕಿಯಾಗಲಿದ್ದಾರೆ.
'ಹೀರೋ ನಂ.1' ಕಾರ್ಯಕ್ರಮಕ್ಕಾಗಿ ಪೂಜಾಗಾಂಧಿ ಅವರು ರಾಜ್ಯದಾದ್ಯಂತ ಸಂಚರಿಸಿ 25 ಮಂದಿಯನ್ನು ಆಯ್ಕೆಮಾಡಿದ್ದಾರೆ. ಇಪ್ಪತ್ತೈದು ಕಂತುಗಳಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ರಿಯಾಲಿಟಿ ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ, ಅಂತಿಮವಾಗಿ ಗೆದ್ದ ಸ್ಪರ್ಧಿಗೆ ಅನಿತಾಕುಮಾರಸ್ವಾಮಿ ನಿರ್ಮಿಸಲಿರುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಅವಕಾಶ ಸಿಗಲಿದೆ.
ಏತನ್ಮಧ್ಯೆ ಪೂಜಾಗಾಂಧಿ ಅಭಿನಯಿಸುತ್ತಿರುವ ದ್ವಿಪಾತ್ರಾಭಿನಯದ 'ರಾಣಿ ಮಹಾರಾಣಿ' ಚಿತ್ರದ ಚಿತ್ರೀಕರಣ ನೆನೆಗುದಿಗೆ ಬಿದ್ದಿದೆ. ನಿರ್ಮಾಪಕ ಜೈ ಜಗದೀಶ್ ಅವರ ಸಲಹೆ ಮತ್ತು ಸೂಚನೆ ಮೇರೆಗೆ ನಿರ್ದೇಶಕ ಬಿ ರಾಮಮೂರ್ತಿ ಅವರು ರಾಣಿ ಮಹಾರಾಣಿ ಚಿತ್ರವನ್ನು ಕೈಬಿಟ್ಟಿದ್ದಾಗಿ ತಿಳಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಪೂಜಾಗಾಂಧಿ ಕಸ್ತೂರಿ ವಾಹಿನಿ ಅನಿತಾ ಕುಮಾರಸ್ವಾಮಿ ರಿಯಾಲಿಟಿ ಶೋ ರಾಣಿಮಹಾರಾಣಿ ಹೀರೋ ನಂ1 pooja gandhi kasthuri channel anitha kumaraswamy reality show rani maharani hero no 1
Saturday, April 24, 2010, 16:36 Story first published: Saturday, April 24, 2010, 16:36 [IST]
Other articles published on Apr 24, 2010