For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂದನ ವಾಹಿನಿ ಸುದ್ದಿ ವಿಭಾಗಕ್ಕೆ ಹೊಸ ನಾವಿಕ
Tv
oi-Mahesh Malnad
By Mahesh
|
ಇಂಡಿಯನ್ ಇನ್ ಫಾರ್ಮೆಷನ್ ಸರ್ವೀಸ್ ನ 'ಎ' ಶ್ರೇಣಿ ಆಧಿಕಾರಿ(1997 ಬ್ಯಾಚ್ ) ಯಾಗಿರುವ ರವೀಂದ್ರ ಅವರ ಜೊತೆಗೆ ನಟಾಶಾ ಶರೋನ್ ಡಿ'ಸೋಜ ಅವರಿಗೂ ಭಡ್ತಿ ನೀಡಿ ವಾರ್ತಾ ಮತ್ತು ಪ್ರಸಾರ ಇಲಾಖೆ ಆದೇಶ ಹೊರಡಿಸಿದೆ.
ನಟಾಶಾ ಅವರು ವಾರ್ತಾ ಮತ್ತು ಪ್ರಸಾರ ಇಲಾಖೆಯ ಜಾಹೀರಾತು ಮತ್ತು ದೃಶ್ಯ ಪ್ರಚಾರ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ರವೀಂದ್ರ ಅವರಿಗೆ ಬೆಂಗಳೂರು ದೂರದರ್ಶನ ಕೇಂದ್ರದ ಸುದ್ದಿ ವಿಭಾಗದ ಹೊಣೆ ಜೊತೆಗೆ ಬೆಂಗಳೂರು ಆಕಾಶವಾಣಿ ಕೇಂದ್ರದ ಸುದ್ದಿ ವಿಭಾಗದ ನಿರ್ದೇಶಕರಾಗಿಯೂ ಮುಂದುವರೆಯುವಂತೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಹಾಗೂ ಆರೋಗ್ಯ ವ್ಯವಸ್ಥೆ ಸುಧಾರಣೆ ಯೋಜನೆಗಳಲ್ಲಿ 2005-2008ರವರೆಗೆ ರವೀಂದ್ರ ಅವರು ಕರ್ತವ್ಯ ನಿರ್ವಹಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಚಂದನ ಕಿರುತೆರೆ ಮಾಧ್ಯಮ ವಾರ್ತಾ ಇಲಾಖೆ ಬೆಂಗಳೂರು ದೂರದರ್ಶನ chandana television media information department bangalore doordarshan
English summary
S.G. Raveendra is promoted and continues in the upgraded post as Director(News) and Head of Regional NEWS UNIT, Doordarshan Kendra, Bangalore.
Story first published: Friday, August 26, 2011, 13:50 [IST]
Other articles published on Aug 26, 2011