For Quick Alerts
For Daily Alerts
Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಪ್ಪದೆ ನೋಡಿ ಡಿಡಿ ಚಂದನದಲ್ಲಿ ಭಗವದ್ಗೀತ ಸಂವಾದ
Tv
oi-Rajendra
By Rajendra
|
ಪ್ರತಿ ಸೋಮವಾರ, ಮಂಗಳವಾರ, ಗುರುವಾರ ಹಾಗೂ ಶುಕ್ರವಾರ ಬೆಳಗ್ಗೆ 8ರಿಂದ 8.30ಕ್ಕೆ ಪ್ರಸಾರವಾಗುವ ಈ ಕಾರ್ಯಕ್ರಮ ಆಸ್ತಿಕರ ಜ್ಞಾನದಾಹದನ್ನು ತಣಿಸುತ್ತಿದೆ. ತಮ್ಮ ವಾಕ್ ಚಾತುರ್ಯದಿಂದ ಪಾವಗಡ ಪ್ರಕಾಶ್ ರಾವ್ ಅವರು ಸರಳವಾಗಿ ಎಲ್ಲರಿಗೂ ಮನದಟ್ಟಾಗುವಂತೆ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿ ಎಲ್ಲರ ಮನ ಗೆದ್ದಿದ್ದಾರೆ.
ಭಗವದ್ಗೀತೆಯ ಬಗ್ಗೆ ಅನೇಕರಿಗೆ ಇರುವ ಗೊಂದಲ, ಸಂದೇಹಗಳನ್ನು ಸಮಂಜಸ ಉತ್ತರಗಳ ಮೂಲಕ ನೀಡಿದ್ದಾರೆ. ಅವರು ಕೊಟ್ಟ ಉತ್ತರಗಳ ಸಂಗ್ರಹ ಭಾಗ ಈಗ 'ಭಗವದ್ಗೀತ ಸಂವಾದ' ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮ ಪ್ರತಿ ಭಾನುವಾರ ರಾತ್ರಿ 8ಕ್ಕೆ ಪ್ರಸಾರವಾಗಲಿದೆ.
ಈ ಕಾರ್ಯಕ್ರಮದ ನಿರ್ದೇಶಕರು ಕೆ.ಪುರುಷನಾಥ್. ಸಂಗೀತವನ್ನು ಎಂ.ಎಸ್.ಮಾರುತಿ ಒದಗಿಸಿದ್ದಾರೆ. ಸಾಹಿತ್ಯವನ್ನು, ಚಿಂದೋಡಿ ಬಂಗಾರೇಷ್. ಶೀರ್ಷಿಕೆಯ ಜನಪ್ರಿಯ ಶ್ಲೋಕ ವನ್ನು,ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಮ್ಹಣ್ಯಂ ರಸವತ್ತಾಗಿ ಹಾಡಿದ್ದಾರೆ. ಸಂಕಲನ, ಹರೀಶ್ ಕೊದ್ವಾಡಿಯವರದು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕಿರುತೆರೆ ಡಿಡಿ ಚಂದನ ಪಾವಗಡ ಪ್ರಕಾಶ್ ರಾವ್ ಭಗವದ್ಗೀತೆ tv dd chandana pavagada prakash rao bhagavad gita
English summary
Bhagvadgeetha Samvada, a devotional program by Vidwan Pavagada Prakash Rao, an eminent speaker, orator and a cultural torchbearer is playing Sunday, April 1 at 8:00 PM on DD Chandana.
Story first published: Thursday, March 29, 2012, 15:50 [IST]
Other articles published on Mar 29, 2012