ಪ್ಯಾಟೆ ಮಂದಿ ಕಾಡಿಗೆ ಬಂದ್ರು ಅತಿರೇಕಗಳೇ ಜಾಸ್ತಿ

ಯುವ ಜನಾಂಗದ ಮೇಲೆ ದುಷ್ಪರಿಣಾಮ ಬೀರುವ ಇಂತಹ ಶೋಗಳನ್ನು ನೋಡದಿರುವುದೇ ಲೇಸು. ಈ ರಿಯಾಲಿಟಿ ಶೋ ಮೂಲಕ ಸಾಧಿಸುವುದಾದರೂ ಏನು ಎಂಬ ಪ್ರಶ್ನೆ ಕಾಡುತ್ತದೆ. ಈ ಕಾರ್ಯಕ್ರಮದ ಉದ್ದೇಶ ಏನು ಎಂಬುದೇ ಗೊತ್ತಾಗುತ್ತಿಲ್ಲ. ಒಂದಕ್ಕೊಂದು ತಾಳಮೇಳವಿಲ್ಲ ಸಾಗುತ್ತಿದೆ ರಿಯಾಲಿಟಿ ಶೋ.
ಈ ರಿಯಾಲಿಟಿ ಶೋನಲ್ಲಿ ನಡೆಸುವ ಟಾಸ್ಕ್ ಗಳು ಯಾವುದೋ ಬೇರೆ ಪ್ರದೇಶದ ಜನಾಂಗದ ಕ್ರಿಯೆಗಳನ್ನು ಎತ್ತು ತೋರಿಸುತ್ತವೆ. ಅಲ್ಲದೆ, ನಿರೂಪಕ ಅಕುಲ್ ಬಾಲಾಜಿಯಾಗಿ ಎಲ್ಲಾ ಅಭ್ಯರ್ಥಿಗಳು ಸಹನೆಯ ಕಟ್ಟೆ ಒಡೆದು ನಿಜವಾದ ಅರ್ಥದಲ್ಲಿ ಕಾಡು ಮನುಷ್ಯರಂತೆ ವರ್ತಿಸಿರುವುದು ಈಗಾಗಲೇ ಪ್ರಸಾರವಾಗಿದೆ. ಸ್ಪರ್ಧಿಗಳಿಗೆ ಕರ್ನಾಟಕ ಕಾಡಿನ ಜ್ಞಾನವಿಲ್ಲ.
More from Filmibeat
English summary
Suvarna TV's Pyate Mandi Kaadig Bandru reality show goes overboard. The show is about the city folks, who are used to leading luxurious and easy-going lifestyles, face the harsh and uncertain situations of forest milieu. ಪ್ಯಾಟೆ ಮಂದಿ ಕಾಡಿಗೆ ಬಂದ್ರು ಅತಿರೇಕಗಳೇ ಜಾಸ್ತಿ


Click it and Unblock the Notifications











