Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೂ ಮುಂಚೆ ಕಿರುತೆರೆಗೆ ಲಗ್ಗೆಯಿಟ್ಟ ಅಂಬಿ ಪುತ್ರ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಭಿನಯದ ಚೊಚ್ಚಲ ಸಿನಿಮಾ ಅಮರ್ ಇದೇ ತಿಂಗಳು 31ರಂದು ಬಿಡುಗಡೆಯಾಗುತ್ತಿದೆ. ಮೇ 29 ಅಂಬಿ ಹುಟ್ಟುಹಬ್ಬವಿದೆ. ಅದಾದ ಎರಡು ದಿನದ ಬಳಿಕ ಮಗನ ಸಿನಿಮಾ ಬೆಳ್ಳಿತೆರೆಗೆ ಪ್ರವೇಶ ಮಾಡ್ತಿದ್ದಾರೆ.
ಅದಕ್ಕೂ ಮುಂಚೆ ಕಿರುತೆರೆಯಲ್ಲಿ ಅಭಿಷೇಕ್ ಅಂಬರೀಶ್ ಮುಂಚಿದ್ದಾರೆ. ಕಿರುತೆರೆ ಅಂದಾಕ್ಷಣ ಯಾವುದೋ ಧಾರಾವಾಹಿ ಅಂತ ಅಂದುಕೊಳ್ಳಬೇಡಿ. ಸೃಜನ್ ಲೋಕೇಶ್ ಸಾರಥ್ಯದ 'ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ಅಮರ್ ತಂಡ ಭಾಗಿಯಾಗಿದೆ.
ದರ್ಶನ್ ಹೇಳಿದ ಆ ಮಾತು ನನಗೆ ದೊಡ್ಡ ಸಹಾಯ ಮಾಡಿತು: ಅಭಿಷೇಕ್
ಅಮರ್ ಸಿನಿಮಾದ ನಾಯಕ ಅಭಿಷೇಕ್, ನಾಯಕಿ ತಾನ್ಯ ಹೋಪ್, ನಟ ರಾಜ್ ದೀಪಕ್ ಶೆಟ್ಟಿ, ನಿರ್ದೇಶಕ ನಾಗಶೇಖರ್, ನಿರ್ಮಾಪಕ ಸಂದೇಶ್, ಛಾಯಾಗ್ರಾಹಕ ಸತ್ಯ ಹೆಗ್ಡೆ ಈ ಶೋನಲ್ಲಿ ಭಾಗವಹಿಸಿದ್ದಾರೆ.
ಕೊಡವರಿಗೆ ದರ್ಶನ್-ಅಭಿಷೇಕ್ ಕೊಟ್ಟ ಗಿಫ್ಟ್ ಇದು
ಇದೇ ಸಂದರ್ಭದಲ್ಲಿ ಮಜಾ ಟಾಕೀಸ್ ತಂಡದಿಂದ ದಿಗ್ಗಜರು ಸ್ಕ್ರಿಪ್ಟ್ ಮಾಡಿ ವಿಷ್ಣುವರ್ಧನ್ ಮತ್ತು ಅಂಬರೀಶ್ ಗೆ ಗೌರವ ಸಲ್ಲಿಸಿದ್ದಾರೆ.
ಸದ್ಯಕ್ಕೆ ಅಮರ್ ಸಿನಿಮಾ ತಂಡದೊಂದಿಗೆ ಕಾರ್ಯಕ್ರಮ ಈ ವಾರ ಪ್ರಸಾರ ಆಗುತ್ತಾ ಅಥವಾ ಮುಂದಿನ ವಾರ ಪ್ರಸಾರವಾಗುತ್ತಾ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಬಟ್, ಈಗಾಗಲೇ ರೆಕಾರ್ಡಿಂಗ್ ಮುಗಿದಿದ್ದು, ಪ್ರೋಮೋ ಕೂಡ ಸದ್ಯದಲ್ಲೇ ಬಿಡುಗಡೆಯಾಗಬಹುದು.