Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೂ ಮುಂಚೆ ಕಿರುತೆರೆಗೆ ಲಗ್ಗೆಯಿಟ್ಟ ಅಂಬಿ ಪುತ್ರ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಭಿನಯದ ಚೊಚ್ಚಲ ಸಿನಿಮಾ ಅಮರ್ ಇದೇ ತಿಂಗಳು 31ರಂದು ಬಿಡುಗಡೆಯಾಗುತ್ತಿದೆ. ಮೇ 29 ಅಂಬಿ ಹುಟ್ಟುಹಬ್ಬವಿದೆ. ಅದಾದ ಎರಡು ದಿನದ ಬಳಿಕ ಮಗನ ಸಿನಿಮಾ ಬೆಳ್ಳಿತೆರೆಗೆ ಪ್ರವೇಶ ಮಾಡ್ತಿದ್ದಾರೆ.
ಅದಕ್ಕೂ ಮುಂಚೆ ಕಿರುತೆರೆಯಲ್ಲಿ ಅಭಿಷೇಕ್ ಅಂಬರೀಶ್ ಮುಂಚಿದ್ದಾರೆ. ಕಿರುತೆರೆ ಅಂದಾಕ್ಷಣ ಯಾವುದೋ ಧಾರಾವಾಹಿ ಅಂತ ಅಂದುಕೊಳ್ಳಬೇಡಿ. ಸೃಜನ್ ಲೋಕೇಶ್ ಸಾರಥ್ಯದ 'ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ಅಮರ್ ತಂಡ ಭಾಗಿಯಾಗಿದೆ.
ದರ್ಶನ್ ಹೇಳಿದ ಆ ಮಾತು ನನಗೆ ದೊಡ್ಡ ಸಹಾಯ ಮಾಡಿತು: ಅಭಿಷೇಕ್
ಅಮರ್ ಸಿನಿಮಾದ ನಾಯಕ ಅಭಿಷೇಕ್, ನಾಯಕಿ ತಾನ್ಯ ಹೋಪ್, ನಟ ರಾಜ್ ದೀಪಕ್ ಶೆಟ್ಟಿ, ನಿರ್ದೇಶಕ ನಾಗಶೇಖರ್, ನಿರ್ಮಾಪಕ ಸಂದೇಶ್, ಛಾಯಾಗ್ರಾಹಕ ಸತ್ಯ ಹೆಗ್ಡೆ ಈ ಶೋನಲ್ಲಿ ಭಾಗವಹಿಸಿದ್ದಾರೆ.
ಕೊಡವರಿಗೆ ದರ್ಶನ್-ಅಭಿಷೇಕ್ ಕೊಟ್ಟ ಗಿಫ್ಟ್ ಇದು
ಇದೇ ಸಂದರ್ಭದಲ್ಲಿ ಮಜಾ ಟಾಕೀಸ್ ತಂಡದಿಂದ ದಿಗ್ಗಜರು ಸ್ಕ್ರಿಪ್ಟ್ ಮಾಡಿ ವಿಷ್ಣುವರ್ಧನ್ ಮತ್ತು ಅಂಬರೀಶ್ ಗೆ ಗೌರವ ಸಲ್ಲಿಸಿದ್ದಾರೆ.
ಸದ್ಯಕ್ಕೆ ಅಮರ್ ಸಿನಿಮಾ ತಂಡದೊಂದಿಗೆ ಕಾರ್ಯಕ್ರಮ ಈ ವಾರ ಪ್ರಸಾರ ಆಗುತ್ತಾ ಅಥವಾ ಮುಂದಿನ ವಾರ ಪ್ರಸಾರವಾಗುತ್ತಾ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಬಟ್, ಈಗಾಗಲೇ ರೆಕಾರ್ಡಿಂಗ್ ಮುಗಿದಿದ್ದು, ಪ್ರೋಮೋ ಕೂಡ ಸದ್ಯದಲ್ಲೇ ಬಿಡುಗಡೆಯಾಗಬಹುದು.