Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟಿನಲ್ಲಿ ಉಗ್ರಂ ವೀರ
Recommended Video
ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಆರಂಭವಾದ ವೀಕೆಂಡ್ ವಿತ್ ರಮೇಶ್ ನಾಲ್ಕನೇ ಆವೃತ್ತಿ ನಾಲ್ಕು ವಾರಗಳನ್ನ ಯಶಸ್ವಿಯಾಗಿ ಮುಗಿಸಿದೆ. ರಾಘವೇಂದ್ರ ರಾಜ್ ಕುಮಾರ್, ನಟಿ ಪ್ರೇಮಾ, ಪ್ರಕಾಶ್ ಬೆಳವಾಡಿ, ಶಶಿ ಕುಮಾರ್ ಮತ್ತು ವಿನಯ ಪ್ರಸಾದ್ ಈ ಆವೃತ್ತಿಯಲ್ಲಿ ಭಾಗವಹಿಸಿದ್ದರು.
ಇದೀಗ ಮತ್ತೊಬ್ಬ ಅತಿಥಿ ಈ ಸಾಧಕ ಕುರ್ಚಿಯಲ್ಲಿ ಕೂರವ ಸಮಯ. ಈ ವಾರ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಯೂತ್ ಐಕಾನ್, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಧಕರಾಗಿ ಬರ್ತಿದ್ದಾರೆ.
ಮೊದಲ ಪತಿ ಜೊತೆಗಿನ ಅಸಮಾಧಾನದ ಬಗ್ಗೆ ಹೇಳಿಕೊಂಡ ವಿನಯ ಪ್ರಸಾದ್
ಈಗಾಗಲೇ ಶ್ರೀಮುರಳಿ ಅವರ ಎಪಿಸೋಡ್ ಚಿತ್ರೀಕರಣ ಮುಗಿದಿದ್ದು, ಈ ಕುರಿತು ಸಣ್ಣದೊಂದು ಮೇಕಿಂಗ್ ವಿಡಿಯೋ ಹಂಚಿಕೊಂಡಿದೆ ಜೀ ಕನ್ನಡ ವಾಹಿನಿ.
ಶಶಿಕುಮಾರ್ ಬದುಕಿನಲ್ಲೇ ಬಿರುಗಾಳಿ ಎಬ್ಬಿಸಿತ್ತು ಆ ದುರ್ಘಟನೆ!
ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀಮುರಳಿ ಸಮಸ್ತ ವೀಕ್ಷಕರ ನಮಸ್ಕರಿಸಿ ಸಾಧಕರ ಸೀಟಿನಲ್ಲಿ ಕೂತಿದ್ದಾರೆ. ಅಂದ್ಹಾಗೆ, ಶ್ರೀಮುರಳಿ ಅವರ ಎಪಿಸೋಡ್ ಶನಿವಾರ ಪ್ರಸಾರವಾಗಲಿದೆ. ಎರಡೂ ದಿನವೂ ಇರುತ್ತಾ ಅಥವಾ ಭಾನುವಾರ ಇನ್ನೊಬ್ಬ ಅತಿಥಿ ಬರ್ತಾರಾ ಎಂಬುದರ ಬಗ್ಗೆ ಸದ್ಯಕ್ಕೆ ಸ್ಪಷ್ಟತೆ ಇಲ್ಲ.