Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟಿನಲ್ಲಿ ಉಗ್ರಂ ವೀರ
Recommended Video
ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಆರಂಭವಾದ ವೀಕೆಂಡ್ ವಿತ್ ರಮೇಶ್ ನಾಲ್ಕನೇ ಆವೃತ್ತಿ ನಾಲ್ಕು ವಾರಗಳನ್ನ ಯಶಸ್ವಿಯಾಗಿ ಮುಗಿಸಿದೆ. ರಾಘವೇಂದ್ರ ರಾಜ್ ಕುಮಾರ್, ನಟಿ ಪ್ರೇಮಾ, ಪ್ರಕಾಶ್ ಬೆಳವಾಡಿ, ಶಶಿ ಕುಮಾರ್ ಮತ್ತು ವಿನಯ ಪ್ರಸಾದ್ ಈ ಆವೃತ್ತಿಯಲ್ಲಿ ಭಾಗವಹಿಸಿದ್ದರು.
ಇದೀಗ ಮತ್ತೊಬ್ಬ ಅತಿಥಿ ಈ ಸಾಧಕ ಕುರ್ಚಿಯಲ್ಲಿ ಕೂರವ ಸಮಯ. ಈ ವಾರ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಯೂತ್ ಐಕಾನ್, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಧಕರಾಗಿ ಬರ್ತಿದ್ದಾರೆ.
ಮೊದಲ ಪತಿ ಜೊತೆಗಿನ ಅಸಮಾಧಾನದ ಬಗ್ಗೆ ಹೇಳಿಕೊಂಡ ವಿನಯ ಪ್ರಸಾದ್
ಈಗಾಗಲೇ ಶ್ರೀಮುರಳಿ ಅವರ ಎಪಿಸೋಡ್ ಚಿತ್ರೀಕರಣ ಮುಗಿದಿದ್ದು, ಈ ಕುರಿತು ಸಣ್ಣದೊಂದು ಮೇಕಿಂಗ್ ವಿಡಿಯೋ ಹಂಚಿಕೊಂಡಿದೆ ಜೀ ಕನ್ನಡ ವಾಹಿನಿ.
ಶಶಿಕುಮಾರ್ ಬದುಕಿನಲ್ಲೇ ಬಿರುಗಾಳಿ ಎಬ್ಬಿಸಿತ್ತು ಆ ದುರ್ಘಟನೆ!
ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀಮುರಳಿ ಸಮಸ್ತ ವೀಕ್ಷಕರ ನಮಸ್ಕರಿಸಿ ಸಾಧಕರ ಸೀಟಿನಲ್ಲಿ ಕೂತಿದ್ದಾರೆ. ಅಂದ್ಹಾಗೆ, ಶ್ರೀಮುರಳಿ ಅವರ ಎಪಿಸೋಡ್ ಶನಿವಾರ ಪ್ರಸಾರವಾಗಲಿದೆ. ಎರಡೂ ದಿನವೂ ಇರುತ್ತಾ ಅಥವಾ ಭಾನುವಾರ ಇನ್ನೊಬ್ಬ ಅತಿಥಿ ಬರ್ತಾರಾ ಎಂಬುದರ ಬಗ್ಗೆ ಸದ್ಯಕ್ಕೆ ಸ್ಪಷ್ಟತೆ ಇಲ್ಲ.