Don't Miss!
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟಿನಲ್ಲಿ ಉಗ್ರಂ ವೀರ
Recommended Video
ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಆರಂಭವಾದ ವೀಕೆಂಡ್ ವಿತ್ ರಮೇಶ್ ನಾಲ್ಕನೇ ಆವೃತ್ತಿ ನಾಲ್ಕು ವಾರಗಳನ್ನ ಯಶಸ್ವಿಯಾಗಿ ಮುಗಿಸಿದೆ. ರಾಘವೇಂದ್ರ ರಾಜ್ ಕುಮಾರ್, ನಟಿ ಪ್ರೇಮಾ, ಪ್ರಕಾಶ್ ಬೆಳವಾಡಿ, ಶಶಿ ಕುಮಾರ್ ಮತ್ತು ವಿನಯ ಪ್ರಸಾದ್ ಈ ಆವೃತ್ತಿಯಲ್ಲಿ ಭಾಗವಹಿಸಿದ್ದರು.
ಇದೀಗ ಮತ್ತೊಬ್ಬ ಅತಿಥಿ ಈ ಸಾಧಕ ಕುರ್ಚಿಯಲ್ಲಿ ಕೂರವ ಸಮಯ. ಈ ವಾರ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಯೂತ್ ಐಕಾನ್, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಧಕರಾಗಿ ಬರ್ತಿದ್ದಾರೆ.
ಮೊದಲ ಪತಿ ಜೊತೆಗಿನ ಅಸಮಾಧಾನದ ಬಗ್ಗೆ ಹೇಳಿಕೊಂಡ ವಿನಯ ಪ್ರಸಾದ್
ಈಗಾಗಲೇ ಶ್ರೀಮುರಳಿ ಅವರ ಎಪಿಸೋಡ್ ಚಿತ್ರೀಕರಣ ಮುಗಿದಿದ್ದು, ಈ ಕುರಿತು ಸಣ್ಣದೊಂದು ಮೇಕಿಂಗ್ ವಿಡಿಯೋ ಹಂಚಿಕೊಂಡಿದೆ ಜೀ ಕನ್ನಡ ವಾಹಿನಿ.
ಶಶಿಕುಮಾರ್ ಬದುಕಿನಲ್ಲೇ ಬಿರುಗಾಳಿ ಎಬ್ಬಿಸಿತ್ತು ಆ ದುರ್ಘಟನೆ!
ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀಮುರಳಿ ಸಮಸ್ತ ವೀಕ್ಷಕರ ನಮಸ್ಕರಿಸಿ ಸಾಧಕರ ಸೀಟಿನಲ್ಲಿ ಕೂತಿದ್ದಾರೆ. ಅಂದ್ಹಾಗೆ, ಶ್ರೀಮುರಳಿ ಅವರ ಎಪಿಸೋಡ್ ಶನಿವಾರ ಪ್ರಸಾರವಾಗಲಿದೆ. ಎರಡೂ ದಿನವೂ ಇರುತ್ತಾ ಅಥವಾ ಭಾನುವಾರ ಇನ್ನೊಬ್ಬ ಅತಿಥಿ ಬರ್ತಾರಾ ಎಂಬುದರ ಬಗ್ಗೆ ಸದ್ಯಕ್ಕೆ ಸ್ಪಷ್ಟತೆ ಇಲ್ಲ.