Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್' ಗೆದ್ದ ಶ್ರುತಿ; ನಮ್ಮ ಜನಕ್ಕೆ ಸಮಾಧಾನವೇ ಇಲ್ಲ ಬಿಡಿ!
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ 'ಬಿಗ್ ಬಾಸ್-3' ಕಾರ್ಯಕ್ರಮದ ವಿಜೇತರಾಗಿ ನಟಿ ಶ್ರುತಿ ಹೊರಹೊಮ್ಮಿದ್ದಾರೆ ಎನ್ನುವ ಸುದ್ದಿ ಲೀಕ್ ಆಗಿದ್ದೇ ತಡ, ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರೂ 'ಬಿಗ್ ಬಾಸ್'ಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಎಲ್ಲೆಡೆ 'ಬಿಗ್ ಬಾಸ್' ವೀಕ್ಷಕರ ಕಾಮೆಂಟ್ಸ್ ಗಮನಿಸಿರುವ ಯೋಗರಾಜ್ ಭಟ್ ಶಿಷ್ಯ, ಕನ್ನಡ ನಿರ್ದೇಶಕ ವೀರೇಂದ್ರ, ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವುದು ಹೀಗೆ -
''ಅರುಣ್ ಸಾಗರ್ ಗೆಲ್ಲಬೇಕಿತ್ತು, ವಿಜಯರಾಘವೇಂದ್ರಗೆ ಕೊಟ್ಟಿದ್ದು ಸರಿಯಿಲ್ಲ...ಸೃಜನ್ ವಾಸ್ ದ ರಿಯಲ್ ವಿನ್ನರ್, ಅಕುಲ್ ಬಾಲಾಜಿ ವೇಸ್ಟು...ಈಗ... ಮಾಸ್ಟರ್ ಆನಂದ್ ವಿನ್ನಿಂಗ್ ಮಾಸ್ಟರ್...ಶೃತಿಗೆ ಬಿಗ್ ಬಾಸ್ ಕಿರೀಟ ಅನ್ಯಾಯ...['ಬಿಗ್ ಬಾಸ್ ಕನ್ನಡ 3' ರಿಯಾಲಿಟಿ ಶೋ ಗೆದ್ದು ಬಿಟ್ಟರೆ ನಟಿ ಶ್ರುತಿ?]
ನಮ್ ಜನಕ್ಕೆ ಸಮಾಧಾನಾನೇ ಆಗಲ್ಲಪ್ಪ...ಅರುಣ್ ಸಾಗರ್ ಗೆ ಬಂದಿದ್ರೆ ವಿಜಯ್ ರಾಘವೇಂದ್ರ ಮೇಲೆ ಸಿಂಪತಿ...ಸೃಜನ್ ಗೆದ್ದಿದ್ರೆ..grrrr ಅಕುಲ್ ನಂಗೂ ಇಷ್ಟ ಇಲ್ಲ ಬಿಡಿ...
ಮಾಸ್ಟರ್
ಆನಂದ್
ಗೆದ್ದಿದ್ರೆ
"ಅಯ್ಯೋ
ಪಾಪ
ಆವಮ್ಮ
ಶೃತಿ
ಅಷ್ಟು
ದಿನ
ಕಷ್ಟ
ಪಟ್ಟವ್ರೆ
ಈ
ವಯಸ್ಸಲ್ಲಿ...
ಅವರಿಗೆ
ಬರಬೇಕಿತ್ತು"
ಅಂತ
ಅನುಕಂಪ...
ಹೆಂಗಿದ್ರೂ
ಸಮಾಧಾನ
ಆಗಲ್ಲ
ಬಿಡಿ...
ಅಷ್ಟಕ್ಕೂ ಇನ್ನ ಯಾರ್ ಗೆದ್ದವ್ರೆ ಅನ್ನೋದು ಅಫಿಷಿಯಲ್ ಅನೌನ್ಸ್ ಆಗೇ ಇಲ್ಲ.. ಅಷ್ಟ್ ಬೇಗ ಸುದ್ಧಿ leeeeeeeeeeeeeak ಆಗೋಗಿರೋದು ಅಡ್ವಾನ್ಸಾಗಿ ಅನುಕಂಪದ ಸುರಿಮಳೆಗೆ ಕಾರಣ..'' - ವೀರೇಂದ್ರ, ನಿರ್ದೇಶಕ
ವೀರೇಂದ್ರ ಹೇಳಿರುವ ಮಾತುಗಳನ್ನ ನೀವು ಒಪ್ತೀರಾ..?