Amruthadhaare ; ಕಳಚಿ ಬಿದ್ದ ಶಕುಂತಲಾ ಮುಖವಾಡ, ಮುಂದೇನು ಮಾಡ್ತಾನೇ ಗೌತಮ್ ?

ಅಮೃತಧಾರೆ ಧಾರಾವಾಹಿಯಲ್ಲಿ ಕನಕದುರ್ಗದ ರಹಸ್ಯವನ್ನು ಭೂಮಿಕಾಗೆ ಆನಂದ್ ಹೇಳಿದ್ದಾನೆ. ನಿಮ್ಮಿಂದ ಒಂದು ವಿಷಯ ಮುಚ್ಚಿಟ್ಟಿದ್ದೇ ಈ ವಿಷಯ ತುಂಬಾನೇ ಶಾಕಿಂಗ್ ಎಂದು ಪೀಠಿಕೆ ಹಾಕುವ ಆನಂದ್ ಕನಕದುರ್ಗದಲ್ಲಿ ಆಗಿದ್ದೇ ಬೇರೆ ನಾನು ನಿಮಗೆ ಹೇಳಿದ್ದೇ ಬೇರೆ ಎನ್ನುತ್ತಾನೆ. ನಂಜಮ್ಮನ ಕುಡುಕ ಗಂಡ ತನ್ನೆದುರು ಹೇಳಿದ ವಿಚಾರವನ್ನೆಲ್ಲ ಭೂಮಿಕಾಗೆ ಆನಂದ್ ಹೇಳಿದ್ದಾನೆ. ಆನಂದ್ ಆಡಿದ ಈ ಮಾತುಗಳಿಂದ..

ಭೂಮಿಕಾ ಶಾಕ್‌ ಆಗಿದ್ದು ಅವತ್ತೇ ಇದೆಲ್ಲ ಯಾಕೆ ಹೇಳಲಿಲ್ಲ ಆನಂದ್ ಅವರೇ ಎಂದು ತರಾಟೆಗೆ ತೆಗೆದುಕೊಳ್ಳುತ್ತಾಳೆ. ಸಾಕ್ಷಿ ಸಿಕ್ಕಿಲ್ಲ ಎಂದು ಸುಳ್ಳು ಯಾಕೆ ಹೇಳಿದ್ರೀ ಎಂದು ಪ್ರಶ್ನೆ ಮಾಡುತ್ತಾಳೆ.ಆಗ ಆನಂದ್ ಅವತ್ತು ನನ್ನ ಪರಿಸ್ಥಿತಿ ಸರಿ ಇರಲಿಲ್ಲ ನಾನು ಹೇಳಿದರೆ ನೀವೆಲ್ಲ ಮತ್ತೆ ಎಲ್ಲಿ ಇನ್ನೂ ಟೆನ್ಷನ್ ಮಾಡಿಕೊಳ್ತೀರಾ ಎನ್ನುವ ಭಯದಲ್ಲಿ ನಾನು ಹೇಳಲಿಲ್ಲ ಎನ್ನುತ್ತಾನೆ. ನನ್ನ ಮೇಲೆ ಹಲ್ಲೆ ಮಾಡಿಸಿದ್ದು ಇವ್ರೇನೇ ಎಂದು ಕೂಡ ಹೇಳುತ್ತಾನೆ.

amruthadhaare-serial-june-16-episode-written-update

More from Filmibeat

English summary
Premiere of Zee Kannada's Karna postponed! Learn why Bhavya Gowda's existing commitments led to the pushback for the new Kannada serial. Read the full story.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X