For Quick Alerts
For Daily Alerts
Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿ ಗುಡಿ' ಸಿನಿಮಾ ಮಾಡಬಾರದಿತ್ತಂತೆ ನಟಿ ಅಮೂಲ್ಯ.!
Tv
oi-Harshitha
By Harshitha
|
ಪತಿ ಜಗದೀಶ್ ಪ್ರಕಾರ, ನಟಿ ಅಮೂಲ್ಯ 'ಮಾಸ್ತಿ ಗುಡಿ' ಸಿನಿಮಾ ಮಾಡಬಾರದಿತ್ತಂತೆ. ಹಾಗಂತ, ಜಗದೀಶ್ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಹೇಳಿದರು.
'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಹರಟೆ ಹೊಡೆದ ಬಳಿಕ ನಿರೂಪಕ ಅಕುಲ್ ಬಾಲಾಜಿ ದಿಢೀರ್ ಬೆಂಕಿ (Rapid Fire) ರೌಂಡ್ ಗೆ ಚಾಲನೆ ನೀಡಿದರು.
ಅಮೂಲ್ಯ ಪತಿ ಜಗದೀಶ್ ರವರ ಕಡೆಗೆ ಅಕುಲ್ ಬಾಲಾಜಿ ಪ್ರಶ್ನೆಗಳ ಬಾಣ ಸುರಿಸಿದರು. ಅದರಲ್ಲಿ ''ನಿಮ್ಮ ಪ್ರಕಾರ, ಅಮೂಲ್ಯ ಯಾವ ಸಿನಿಮಾ ಮಾಡಬಾರದಿತ್ತು.?'' ಎಂದು ಅಕುಲ್ ಕೇಳಿದ್ದಕ್ಕೆ, ''ಮಾಸ್ತಿ ಗುಡಿ'' ಎಂದರು ಜಗದೀಶ್.
ಅದಕ್ಕೆ ಕಾರಣ ಏನು ಅಂತ ಕೇಳಿದಾಗ, ''ಸಿನಿಮಾದಲ್ಲಿ ಅವರು (ಅಮೂಲ್ಯ) ಸತ್ತು ಹೋಗುತ್ತಾರೆ'' ಎಂದು ಜಗದೀಶ್ ಉತ್ತರ ಕೊಟ್ಟರು.
ಇದೇ ಸಮಯಕ್ಕೆ 'ಮಾಸ್ತಿ ಗುಡಿ' ಶೂಟಿಂಗ್ ಸಂದರ್ಭದಲ್ಲಿ ದುರಂತ ಸಾವಿಗೀಡಾದ ಅನಿಲ್ ಹಾಗೂ ಉದಯ್ ರವರ ನೆನಪಿಸಿಕೊಂಡರು. ಆಗ ಜಗದೀಶ್, '' ಅನಿಲ್ ಹಾಗೂ ಉದಯ್ ರವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: amulya akul balaji colors channel tv reality show ಅಮೂಲ್ಯ ಅಕುಲ್ ಬಾಲಾಜಿ ಕಲರ್ಸ್ ವಾಹಿನಿ ಟಿವಿ ರಿಯಾಲಿಟಿ ಶೋ
English summary
Kannada Actress Amulya should not have done 'Maasthi Gudi' film says her husband Jagadeesh in Colors Super Channel's popular show 'Super Talk Time'.
Story first published: Monday, July 17, 2017, 17:35 [IST]
Other articles published on Jul 17, 2017