twitter
    For Quick Alerts
    ALLOW NOTIFICATIONS  
    For Daily Alerts

    ಕೀರ್ತನ್, ಹನುಮಂತಣ್ಣನಿಗೆ ಅನುಶ್ರೀ ಅಭಿನಂದನೆ

    |

    ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಸೀಸನ್ 15ಕ್ಕೆ ತೆರೆ ಬಿದ್ದಿದೆ. ಈ ಬಾರಿ ಕೀರ್ತನ್ ಹೊಳ್ಳ ವಿನ್ನರ್ ಆದ್ರೆ, ಹನುಮಂತಣ್ಣ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಕಾರ್ಯಕ್ರಮದ ವಿಜೇತರಾಗಿರುವ ಕೀರ್ತನ್ ಹಾಗೂ ಹನುಮಂತಣ್ಣನಿಗೆ ನಿರೂಪಕಿ ಅನುಶ್ರೀ ಶುಭಾಶಯ ತಿಳಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

     'ಸರಿಗಮಪ ಸೀಸನ್ 15'ರ ವಿನ್ನರ್ ಆದ ಕ್ಲಾಸಿಕಲ್ ಕಿಂಗ್ ಕೀರ್ತನ್ ಹೊಳ್ಳ 'ಸರಿಗಮಪ ಸೀಸನ್ 15'ರ ವಿನ್ನರ್ ಆದ ಕ್ಲಾಸಿಕಲ್ ಕಿಂಗ್ ಕೀರ್ತನ್ ಹೊಳ್ಳ

    Congratulations..ನಮ್ಮ ಕುಡ್ಲದ ಬಾಲೆಗು @keerthan.holla sooooo happy for u... n o fcourse ನನ್ನ ತಮ್ಮಯ್ಯ @hanumantha_lamani_official ಇಡೀ ಕರ್ನಾಟಕ ಇವ್ನ TECHNEEKA ಗೆ ಮನಸೋತಿದ್ದಾರೆ . ಇವರಿಬ್ಬರಿಗೆ ಚಪ್ಪಾಳೆ'' ಎಂದು ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    Anchor Anushree congratulated Sarigamapa Season 15 grand finale winners

    ಕಾರ್ಯಕ್ರಮದ ಅಂತಿಮ ಹಂತಕ್ಕೆ ಹೃತ್ವಿಕ್, ಸಾಧ್ವಿನಿ, ಕೀರ್ತನ್ ಹೊಳ್ಳ, ಹನುಮಂತಣ್ಣ, ವಿಜೇತ್ ಹಾಗೂ ನಿಹಾಲ್ ಬಂದಿದ್ದರು. ಫೈನಲ್ ವೇದಿಕೆ ಮೇಲೆ ಈ ಆರು ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯಿತು. ಇದರಲ್ಲಿ ಕೀರ್ತನ್ ಹೊಳ್ಳ ವಿಜೇತರಾಗಿದ್ದಾರೆ.

    ಕಾರ್ಯಕ್ರಮ ವಿನ್ನರ್ ಆದ ಕೀರ್ತನ್ ಗೆ ಕಾನ್ಫಿಡೆಂಟ್ ಗ್ರೂಪ್ ಕಡೆಯಿಂದ 35 ಲಕ್ಷ ಮೌಲ್ಯದ 3 ಬಿ ಹೆಚ್ ಕೆ ಅಪಾರ್ಟ್ ಮೆಂಟ್ ಸಿಕ್ಕಿದೆ. ಇದರ ಜೊತೆಗೆ ಜೀ ಕನ್ನಡ ವಾಹಿನಿಯ ವಿನ್ನರ್ ಟ್ರೋಫಿ ಅವರ ಪಾಲಾಗಿದೆ.

    English summary
    Anchor Anushree congratulated Zee Kannada channel's popular reality show 'Sarigamapa Season 15' grand finale winners. Kirthan Holla is the winner of Sarigamapa Season 15 grand finale and Hanumanthanna, is the first runner up.
    Sunday, February 24, 2019, 12:17
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X