Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೀರ್ತನ್, ಹನುಮಂತಣ್ಣನಿಗೆ ಅನುಶ್ರೀ ಅಭಿನಂದನೆ
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಸೀಸನ್ 15ಕ್ಕೆ ತೆರೆ ಬಿದ್ದಿದೆ. ಈ ಬಾರಿ ಕೀರ್ತನ್ ಹೊಳ್ಳ ವಿನ್ನರ್ ಆದ್ರೆ, ಹನುಮಂತಣ್ಣ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಾರ್ಯಕ್ರಮದ ವಿಜೇತರಾಗಿರುವ ಕೀರ್ತನ್ ಹಾಗೂ ಹನುಮಂತಣ್ಣನಿಗೆ ನಿರೂಪಕಿ ಅನುಶ್ರೀ ಶುಭಾಶಯ ತಿಳಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.
'ಸರಿಗಮಪ ಸೀಸನ್ 15'ರ ವಿನ್ನರ್ ಆದ ಕ್ಲಾಸಿಕಲ್ ಕಿಂಗ್ ಕೀರ್ತನ್ ಹೊಳ್ಳ
Congratulations..ನಮ್ಮ ಕುಡ್ಲದ ಬಾಲೆಗು @keerthan.holla sooooo happy for u... n o fcourse ನನ್ನ ತಮ್ಮಯ್ಯ @hanumantha_lamani_official ಇಡೀ ಕರ್ನಾಟಕ ಇವ್ನ TECHNEEKA ಗೆ ಮನಸೋತಿದ್ದಾರೆ . ಇವರಿಬ್ಬರಿಗೆ ಚಪ್ಪಾಳೆ'' ಎಂದು ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಾರ್ಯಕ್ರಮದ ಅಂತಿಮ ಹಂತಕ್ಕೆ ಹೃತ್ವಿಕ್, ಸಾಧ್ವಿನಿ, ಕೀರ್ತನ್ ಹೊಳ್ಳ, ಹನುಮಂತಣ್ಣ, ವಿಜೇತ್ ಹಾಗೂ ನಿಹಾಲ್ ಬಂದಿದ್ದರು. ಫೈನಲ್ ವೇದಿಕೆ ಮೇಲೆ ಈ ಆರು ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯಿತು. ಇದರಲ್ಲಿ ಕೀರ್ತನ್ ಹೊಳ್ಳ ವಿಜೇತರಾಗಿದ್ದಾರೆ.
View this post on InstagramA post shared by ಅನುಶ್ರೀ Anchor Anushree (@anchor_anushreeofficial) on
ಕಾರ್ಯಕ್ರಮ ವಿನ್ನರ್ ಆದ ಕೀರ್ತನ್ ಗೆ ಕಾನ್ಫಿಡೆಂಟ್ ಗ್ರೂಪ್ ಕಡೆಯಿಂದ 35 ಲಕ್ಷ ಮೌಲ್ಯದ 3 ಬಿ ಹೆಚ್ ಕೆ ಅಪಾರ್ಟ್ ಮೆಂಟ್ ಸಿಕ್ಕಿದೆ. ಇದರ ಜೊತೆಗೆ ಜೀ ಕನ್ನಡ ವಾಹಿನಿಯ ವಿನ್ನರ್ ಟ್ರೋಫಿ ಅವರ ಪಾಲಾಗಿದೆ.