Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೀರ್ತನ್, ಹನುಮಂತಣ್ಣನಿಗೆ ಅನುಶ್ರೀ ಅಭಿನಂದನೆ
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಸೀಸನ್ 15ಕ್ಕೆ ತೆರೆ ಬಿದ್ದಿದೆ. ಈ ಬಾರಿ ಕೀರ್ತನ್ ಹೊಳ್ಳ ವಿನ್ನರ್ ಆದ್ರೆ, ಹನುಮಂತಣ್ಣ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಾರ್ಯಕ್ರಮದ ವಿಜೇತರಾಗಿರುವ ಕೀರ್ತನ್ ಹಾಗೂ ಹನುಮಂತಣ್ಣನಿಗೆ ನಿರೂಪಕಿ ಅನುಶ್ರೀ ಶುಭಾಶಯ ತಿಳಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.
'ಸರಿಗಮಪ ಸೀಸನ್ 15'ರ ವಿನ್ನರ್ ಆದ ಕ್ಲಾಸಿಕಲ್ ಕಿಂಗ್ ಕೀರ್ತನ್ ಹೊಳ್ಳ
Congratulations..ನಮ್ಮ ಕುಡ್ಲದ ಬಾಲೆಗು @keerthan.holla sooooo happy for u... n o fcourse ನನ್ನ ತಮ್ಮಯ್ಯ @hanumantha_lamani_official ಇಡೀ ಕರ್ನಾಟಕ ಇವ್ನ TECHNEEKA ಗೆ ಮನಸೋತಿದ್ದಾರೆ . ಇವರಿಬ್ಬರಿಗೆ ಚಪ್ಪಾಳೆ'' ಎಂದು ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಾರ್ಯಕ್ರಮದ ಅಂತಿಮ ಹಂತಕ್ಕೆ ಹೃತ್ವಿಕ್, ಸಾಧ್ವಿನಿ, ಕೀರ್ತನ್ ಹೊಳ್ಳ, ಹನುಮಂತಣ್ಣ, ವಿಜೇತ್ ಹಾಗೂ ನಿಹಾಲ್ ಬಂದಿದ್ದರು. ಫೈನಲ್ ವೇದಿಕೆ ಮೇಲೆ ಈ ಆರು ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯಿತು. ಇದರಲ್ಲಿ ಕೀರ್ತನ್ ಹೊಳ್ಳ ವಿಜೇತರಾಗಿದ್ದಾರೆ.
View this post on InstagramA post shared by ಅನುಶ್ರೀ Anchor Anushree (@anchor_anushreeofficial) on
ಕಾರ್ಯಕ್ರಮ ವಿನ್ನರ್ ಆದ ಕೀರ್ತನ್ ಗೆ ಕಾನ್ಫಿಡೆಂಟ್ ಗ್ರೂಪ್ ಕಡೆಯಿಂದ 35 ಲಕ್ಷ ಮೌಲ್ಯದ 3 ಬಿ ಹೆಚ್ ಕೆ ಅಪಾರ್ಟ್ ಮೆಂಟ್ ಸಿಕ್ಕಿದೆ. ಇದರ ಜೊತೆಗೆ ಜೀ ಕನ್ನಡ ವಾಹಿನಿಯ ವಿನ್ನರ್ ಟ್ರೋಫಿ ಅವರ ಪಾಲಾಗಿದೆ.