ನಿಹಾಲ್ ಹಾಡು ಕೇಳಿ ಕ್ಷಣದಲ್ಲೇ ಅವಕಾಶ ಕೊಟ್ಟ ಅರ್ಜುನ್ ಜನ್ಯ

ಜೀ-ಕನ್ನಡದಲ್ಲಿ ಪ್ರಸಾವಾಗುತ್ತಿರುವ 'ಸರಿಗಮಪ-15' ಕಾರ್ಯಕ್ರಮದಲ್ಲಿ ಗಾಯಕರೊಬ್ಬರಿಗೆ ಅರ್ಜುನ್ ಜನ್ಯ ಅವಕಾಶ ಕೊಟ್ಟಿದ್ದಾರೆ. ನಿಹಾಲ್ ಎಂಬ ಗಾಯಕನಿಗೆ ತಮ್ಮ ಆಲ್ಬಂನಲ್ಲಿ ಹಾಡುವ ಆಫರ್ ನೀಡಿದ್ದಾರೆ.

ಈ ವಾರ ಪ್ರಸಾರವಾದ ಕಾರ್ಯಕ್ರಮದಲ್ಲಿ ನಿಹಾಲ್ ಭಜರಂಗಿ ಚಿತ್ರದ ''ಜಿಯಾ ತೇರಿ ಜಿಯಾ ತೇರಿ'' ಹಾಡನ್ನ ಹಾಡಿದ್ರು. ಈ ಹಾಡು ಕೇಳಿದ ಅರ್ಜುನ್ ಜನ್ಯ ಮೂಕವಿಸ್ಮಿತರಾದರು.

ಈ ಹಾಡನ್ನ ಹಾಡಿದ್ದಕ್ಕಾಗಿ ನಿಹಾಲ್ ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಬದಲಾಗಿ, ತನ್ನ ಸ್ಟುಡಿಯೋಗೆ ಬಂದು ಒಂದು ಹಾಡಿದೆ, ಅದನ್ನ ಹಾಡು ಎಂದು ಹೇಳಿದರು.

Arjun janya gave chance to nihal

ಈ ಮೂಲಕ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿರಬೇಕಾದರೇ ನಿಹಾಲ್ ಸಿನಿಮಾವೊಂದಕ್ಕೆ ಹಾಡುವ ಚಾನ್ಸ್ ಪಡೆದುಕೊಂಡಿದ್ದಾರೆ. ಈ ರೀತಿ ಅವಕಾಶ ಸಿಗುವುದು ಬಹಳ ಅಪರೂಪ. ಈ ಅಪರೂಪದಲ್ಲಿ ನಿಹಾಲ್ ಸೇರ್ಪಡೆಯಾಗಿದ್ದಾರೆ.

ಆದ್ರೆ, ಅರ್ಜುನ್ ಜನ್ಯ ಕಂಪೋಸ್ ಮಾಡಿರುವ ಯಾವ ಹಾಡಿಗೆ, ಅದು ಯಾವ ಸಿನಿಮಾದಲ್ಲಿ ಇರಲಿದೆ ಎಂಬುದು ಸದ್ಯಕ್ಕೆ ಬಹಿರಂಗವಾಗಿಲ್ಲ. ಆ ಹಾಡು ಬಂದಮೇಲೆ ನಿಹಾಲ್ ಧ್ವನಿಯಲ್ಲಿ ಆ ಹಾಡಿನಲ್ಲಿ ಕೇಳಬಹುದು. ಸದ್ಯ, ನಿಹಾಲ್ ತೌರೋ ಮೂಡುಬಿದಿರೆಯ​ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದಾರೆ.

More from Filmibeat

English summary
Kannada music director arjun janya gave chance to saregamapa contestant nihal.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X