Don't Miss!
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಹಾಲ್ ಹಾಡು ಕೇಳಿ ಕ್ಷಣದಲ್ಲೇ ಅವಕಾಶ ಕೊಟ್ಟ ಅರ್ಜುನ್ ಜನ್ಯ
ಜೀ-ಕನ್ನಡದಲ್ಲಿ ಪ್ರಸಾವಾಗುತ್ತಿರುವ 'ಸರಿಗಮಪ-15' ಕಾರ್ಯಕ್ರಮದಲ್ಲಿ ಗಾಯಕರೊಬ್ಬರಿಗೆ ಅರ್ಜುನ್ ಜನ್ಯ ಅವಕಾಶ ಕೊಟ್ಟಿದ್ದಾರೆ. ನಿಹಾಲ್ ಎಂಬ ಗಾಯಕನಿಗೆ ತಮ್ಮ ಆಲ್ಬಂನಲ್ಲಿ ಹಾಡುವ ಆಫರ್ ನೀಡಿದ್ದಾರೆ.
ಈ ವಾರ ಪ್ರಸಾರವಾದ ಕಾರ್ಯಕ್ರಮದಲ್ಲಿ ನಿಹಾಲ್ ಭಜರಂಗಿ ಚಿತ್ರದ ''ಜಿಯಾ ತೇರಿ ಜಿಯಾ ತೇರಿ'' ಹಾಡನ್ನ ಹಾಡಿದ್ರು. ಈ ಹಾಡು ಕೇಳಿದ ಅರ್ಜುನ್ ಜನ್ಯ ಮೂಕವಿಸ್ಮಿತರಾದರು.
ಈ ಹಾಡನ್ನ ಹಾಡಿದ್ದಕ್ಕಾಗಿ ನಿಹಾಲ್ ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಬದಲಾಗಿ, ತನ್ನ ಸ್ಟುಡಿಯೋಗೆ ಬಂದು ಒಂದು ಹಾಡಿದೆ, ಅದನ್ನ ಹಾಡು ಎಂದು ಹೇಳಿದರು.
ಈ ಮೂಲಕ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿರಬೇಕಾದರೇ ನಿಹಾಲ್ ಸಿನಿಮಾವೊಂದಕ್ಕೆ ಹಾಡುವ ಚಾನ್ಸ್ ಪಡೆದುಕೊಂಡಿದ್ದಾರೆ. ಈ ರೀತಿ ಅವಕಾಶ ಸಿಗುವುದು ಬಹಳ ಅಪರೂಪ. ಈ ಅಪರೂಪದಲ್ಲಿ ನಿಹಾಲ್ ಸೇರ್ಪಡೆಯಾಗಿದ್ದಾರೆ.
ಆದ್ರೆ, ಅರ್ಜುನ್ ಜನ್ಯ ಕಂಪೋಸ್ ಮಾಡಿರುವ ಯಾವ ಹಾಡಿಗೆ, ಅದು ಯಾವ ಸಿನಿಮಾದಲ್ಲಿ ಇರಲಿದೆ ಎಂಬುದು ಸದ್ಯಕ್ಕೆ ಬಹಿರಂಗವಾಗಿಲ್ಲ. ಆ ಹಾಡು ಬಂದಮೇಲೆ ನಿಹಾಲ್ ಧ್ವನಿಯಲ್ಲಿ ಆ ಹಾಡಿನಲ್ಲಿ ಕೇಳಬಹುದು. ಸದ್ಯ, ನಿಹಾಲ್ ತೌರೋ ಮೂಡುಬಿದಿರೆಯ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದಾರೆ.