twitter
    For Quick Alerts
    ALLOW NOTIFICATIONS  
    For Daily Alerts

    ಉತ್ತರ ಕರ್ನಾಟಕದ ಕಲಿ ಸುನೀಲ್ ಗೆಲುವಿಗೆ ಕಾರಣ ಕೊಟ್ಟ ಅರ್ಜುನ್ ಜನ್ಯ

    By Naveen
    |

    'ಜೀ ಕನ್ನಡ' ವಾಹಿನಿಯ 'ಸರಿಗಮಪ ಸೀಸನ್ 13' ಕಾರ್ಯಕ್ರಮದ ತೀರ್ಪು ಕೆಲವರಲ್ಲಿ ಅಸಮಾಧಾನ ಉಂಟು ಮಾಡಿತ್ತು. ಸುನೀಲ್ ಗೆಲುವಿನ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದರು. ಆದರೆ ಸುನೀಲ್ ಗೆಲುವಿಗೆ ಕಾರಣವಾದ ಅಂಶಗಳ ಬಗ್ಗೆ ಸಂಗೀತ ನಿರ್ದೇಶಕ ಮತ್ತು ಕಾರ್ಯಕ್ರಮ ತೀರ್ಪುಗಾರರಲ್ಲಿ ಒಬ್ಬರಾಗಿದ್ದ ಅರ್ಜುನ್ ಜನ್ಯ ಈಗ ಮಾತನಾಡಿದ್ದಾರೆ.

    'ಸರಿಗಮಪ ಸೀಸನ್ 13' ಕಾರ್ಯಕ್ರಮದಲ್ಲಿ ಯಾರಿಗೆ ಎಷ್ಟು ವೋಟು ಬಂದಿತ್ತು?'ಸರಿಗಮಪ ಸೀಸನ್ 13' ಕಾರ್ಯಕ್ರಮದಲ್ಲಿ ಯಾರಿಗೆ ಎಷ್ಟು ವೋಟು ಬಂದಿತ್ತು?

    ''ಫೈನಲ್ ವೇದಿಕೆಯಲ್ಲಿ ಸುನೀಲ್ ಗಿಂತ ಚೆನ್ನಾಗಿ ಹಾಡುವವರು ಇದ್ದರು. ಆದರೆ ಅಂದಿನ ಹಾಡುಗಾರಿಕೆಯಲ್ಲಿ ಹೆಚ್ಚು ಇಷ್ಟವಾಗಿದ್ದು ಸುನೀಲ್ ಹಾಡು. ಸುನೀಲ್ ತನಗೆ ಒಪ್ಪುವಂತಹ ಹಾಡನ್ನು ಆಯ್ಕೆ ಮಾಡಿಕೊಂಡು ಚೆನ್ನಾಗಿ ಹಾಡಿದ. ಉಳಿದವರು ಕಠಿಣ ಗೀತೆಯನ್ನು ಆಯ್ಕೆ ಮಾಡಿಕೊಂಡು ಅದನ್ನು ಪ್ರೆಸೆಂಟ್ ಮಾಡುವಲ್ಲಿ ಎಡವಿದರು'' ಅಂತ ಅರ್ಜುನ್ ಜನ್ಯ ಸ್ಪಷ್ಟನೆ ನೀಡಿದ್ದಾರೆ.

    ಸಾಮಾನ್ಯ ಹುಡುಗನಾಗಿದ್ದ 'ಸುನೀಲ'ನ ಸ್ಫೂರ್ತಿದಾಯಕ 'ಸರಿಗಮಪ' ಜರ್ನಿಸಾಮಾನ್ಯ ಹುಡುಗನಾಗಿದ್ದ 'ಸುನೀಲ'ನ ಸ್ಫೂರ್ತಿದಾಯಕ 'ಸರಿಗಮಪ' ಜರ್ನಿ

    Arjun Janya spoke about 'Sarigamapa Season 13' winner Sunil.

    ಸರಿಗಮಪ-13 ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ಶ್ರೀಹರ್ಷ, ಮೆಹಬೂಬ್ ಸಾಬ್, ಅರವಿಂದ್, ಧನುಷ್, ದೀಕ್ಷಾ, ಸುನಿಲ್ ಪ್ರವೇಶ ಪಡೆದಿದ್ದರು. ಈ 6 ಜನರಲ್ಲಿ ಶ್ರೀ ಪುಟ್ಟರಾಜ ಗವಾಯಿಗಳ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್, ಜನರ ಆಯ್ಕೆಯಂತೆ 'ಸರಿಗಮಪ ಸೀಸನ್-13'ರ ವಿನ್ನರ್ ಆಗಿ ಹೊರಹೊಮ್ಮಿದ್ದರು.

    English summary
    Music Director Arjun Janya spoke about Zee Kannada channel's 'Sarigamapa Season 13' winner Sunil.
    Tuesday, August 1, 2017, 17:58
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X