Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಲೆಗೆ ಮರಳಿದ 'ಸರಿಗಮಪ' ತಂಡ : ಹಂಸಲೇಖ ಈಗ ಸ್ಕೂಲ್ ಮೇಷ್ಟ್ರು
ಜೀ ಕನ್ನಡ ವಾಹಿನಿಯ 'ಸರಿಗಮಪ' ಕಾರ್ಯಕ್ರಮದ ಮತ್ತೊಂದು ವಿಶೇಷ ಸಂಚಿಕೆ ಇದೇ ಶನಿವಾರ ಹಾಗೂ ಭಾನುವಾರ ಪ್ರಸಾರ ಆಗಲಿದೆ. ಈ ಬಾರಿ 'ಬ್ಯಾಕ್ ಟು ಸ್ಕೂಲ್' ಎನ್ನುವ ಕಾನ್ಸೆಪ್ಟ್ ನಲ್ಲಿ ಕಾರ್ಯಕ್ರಮ ಸಿದ್ಧವಾಗಿದೆ.
ಪ್ರತಿ ವಾರ ಕೂಡ ವೀಕ್ಷಕರನ್ನು ರಂಜಿಸುವ ನಿಟ್ಟಿನಲ್ಲಿ ಒಂದಲ್ಲ ಒಂದು ವಿಶೇಷ ಸಂಚಿಕೆಗಳ ಮೂಲಕ 'ಸರಿಗಮಪ' ಬರುತ್ತಿದೆ. ಈ ವಾರ ಶಾಲೆಯ ವಿಶೇಷ ಸಂಚಿಕೆಗಾಗಿ ಎಲ್ಲರೂ ಮಕ್ಕಳಾಗಿದ್ದಾರೆ. ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಾಜೇಶ್ ಕೃಷ್ಣನ್, ಅರ್ಜುನ್ ಜನ್ಯ, ವಿಜಯ ಪ್ರಕಾಶ್ ಶಾಲೆಯ ಸಮವಸ್ತ್ರ ತೊಟ್ಟಿದ್ದಾರೆ.
'ಯುಗಾದಿ ಸ್ವರ ಸಂಭ್ರಮ' - ಬೇವು ಬೆಲ್ಲದ ಜೊತೆಗೆ ಸರಿಗಮಪ
ತೀರ್ಪುಗಾರರು ಮಕ್ಕಳ ರೀತಿ ತುಂಬ ಚೆನ್ನಾಗಿ ಕಾಣುತ್ತಿದ್ದಾರೆ. ಅನುಶ್ರೀ ಎರಡು ಜಡೆ ಹಾಕಿ ಶಾಲಾ ಬಾಲಕಿಯಾಗಿದ್ದಾರೆ. ಮಹಾ ಗುರುಗಳಾದ ಹಂಸಲೇಖ ಅವರು ಕನ್ನಡ ಮೇಷ್ಟ್ರು ಆಗಿದ್ದಾರೆ.
'ವೀಕೆಂಡ್ ವಿತ್ ರಮೇಶ್ ಸೀಸನ್ 4' ಪ್ರಸಾರದ ದಿನಾಂಕ ಬಹಿರಂಗ!
ಈ ವಿಶೇಷ 'ಸರಿಗಮಪ ಸೀಸನ್ 16'ರ ಈ ವಿಶೇಷ ಸಂಚಿಕೆ ಇದೇ ಶನಿವಾರ ಹಾಗೂ ಭಾನುವಾರ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಈ ಬಾರಿ ಕಾರ್ಯಕ್ರಮದಲ್ಲಿ ಮಕ್ಕಳೆ ಇದ್ದು, ಅವರಿಗೆ ಈ ಸಂಚಿಕೆ ಬಹಳ ಹತ್ತಿರ ಆಗಲಿದೆ.