Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕ್ಷಕರು ಹೀಗೆ ಹೇಳ್ತಾವ್ರೆ, 'ಬಿಗ್ ಬಾಸ್' ಒಸಿ ಕೇಳಿಸಿಕೊಳ್ಳಿ...
Recommended Video
ಸೆಲೆಬ್ರಿಟಿ ಸ್ಪರ್ಧಿಗಳು ಅಂತ ಕರೆಯಿಸಿಕೊಳ್ಳುವವರು 'ಬಿಗ್ ಬಾಸ್' ಮನೆಯಲ್ಲಿ ಸದಾ ಕಾಲ ಊಟ, ಅಡುಗೆ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ಬಾರಿ ಜನಸಾಮಾನ್ಯ ಸ್ಪರ್ಧಿಗಳ ವಿರುದ್ಧ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. ಇದನ್ನೆಲ್ಲ ಸಹಿಸಲು ಆಗದ ವೀಕ್ಷಕರೊಬ್ಬರು ಕಲರ್ಸ್ ಸೂಪರ್ ಆಫೀಶಿಯಲ್ ಪೇಜ್ ನಲ್ಲಿಯೇ ಕಾಮೆಂಟ್ ಮಾಡಿದ್ದಾರೆ.
ಅಡುಗೆ ಸಾಮಾನು ಮೇಲೆ ನಿಗಾ ಇಟ್ರೆ ಅನುಪಮಾಗೆ ಹಿಂಸೆ, ಹೊಟ್ಟೆ ಉರಿ.!
''ಬರೀ ತಿನ್ನುವ ವಿಷಯಕ್ಕೆ ಮಾತನಾಡುವ ಕೃಷಿ, ಅನುಪಮಾ ಗೌಡ, ಆಶಿತಾಗೆ ತಿನ್ನುವ ಟಾಸ್ಕ್ ಕೊಡಿ. ಬೆಳಗ್ಗೆಯಿಂದ ಸಂಜೆಯವರೆಗೂ ಸಾಕಾಗುಷ್ಟು ತಿನ್ನುತ್ತಿರಬೇಕು. ಆ ತರಹ ಟಾಸ್ಕ್ ಕೊಡಿ. ಇನ್ನೊಂದು ಸಲ ಅಡುಗೆ ಮನೆ ಡಿಪಾರ್ಟ್ಮೆಂಟ್ ಬಗ್ಗೆ ತಿನ್ನುವ ವಿಷಯಕ್ಕೆ ಮಾತನಾಡಬಾರದು. ಹಾಗೆ ಮಾಡಿ 'ಬಿಗ್ ಬಾಸ್'' ಎಂದು ವೀಕ್ಷಕರೊಬ್ಬರು ಕಾಮೆಂಟ್ ಮಾಡಿದ್ದಾರೆ.
ಹೊಟ್ಟೆ ಉರ್ಕೊಳ್ಳುವ 'ಡವ್ ರಾಣಿ' ಅನುಪಮಾಗೆ ಬೆಂಡೆತ್ತಿದ ನೆಟ್ಟಿಗರು.!
ಸಮೀರಾಚಾರ್ಯ ಹಾಲು-ಹಣ್ಣು ಕೇಳುವುದೇ ತಪ್ಪು ಎಂಬಂತೆ ಮಾತನಾಡುವ ಕೃಷಿ, ಅನುಪಮಾ ಗೌಡ ಹಾಗೂ ಆಶಿತಾ ಬಗ್ಗೆ ವೀಕ್ಷಕರಿಗೆ ಎಷ್ಟು ಅಸಮಾಧಾನ ಇದೆ ಅನ್ನೋದಕ್ಕೆ ಈ ಕಾಮೆಂಟ್ ಸಾಕ್ಷಿ.
ಈಗಾಗಲೇ, ಹಾಲನ್ನ ಒಮ್ಮೆ ಮುಚ್ಚಿಟ್ಟು ದೊಡ್ಡ ರಾದ್ಧಾಂತಕ್ಕೆ ಅನುಪಮಾ ಗೌಡ ಸಾಕ್ಷಿಯಾಗಿದ್ದರೂ, 'ವಾರದ ಕಥೆ ಕಿಚ್ಚನ ಜೊತೆ' ಕಾರ್ಯಕ್ರಮದಲ್ಲಿ ಸುದೀಪ್ ಬುದ್ಧಿ ಮಾತು ಹೇಳಿದ್ದರೂ, ಅದನ್ನ ಸೆಲೆಬ್ರಿಟಿ ಸ್ಪರ್ಧಿಗಳು ಅರ್ಥೈಸಿಕೊಂಡಂತೆ ಕಾಣುತ್ತಿಲ್ಲ.