ನಂಬರ್ ಗೇಮ್: ಇದು ಮನುಷ್ಯನಿಗೆ ಕೊಡುವ ಮರ್ಯಾದೆನಾ.?

By Harshitha

ಮತ್ತೆತ್ತಿದ್ರೆ ನಂಬರ್ ಬಗ್ಗೆ ಮಾತನಾಡುವ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಗೆ ಸಂಖ್ಯೆಗಳೇ ಪ್ರಪಂಚ. ಏನೇ ಆದರೂ, ಹೋದರೂ ಅದಕ್ಕೆ ನಂಬರ್ ತಳುಕು ಹಾಕುವ ಜಯಶ್ರೀನಿವಾಸನ್ ಕಂಡ್ರೆ ಚಂದನ್ ಶೆಟ್ಟಿ ಕೆಲ ದಿನಗಳಿಂದ ಉರಿದು ಬೀಳ್ತಿದ್ದಾರೆ.

ಹೀಗಾಗಿ ಈ ವಾರ ನಾಮಿನೇಟ್ ಆಗಿದ್ದ ಜಯಶ್ರೀನಿವಾಸನ್, 'ಬಿಗ್ ಬಾಸ್' ಮನೆಯಿಂದ ಔಟ್ ಆಗಬೇಕು ಎಂಬುದು ಚಂದನ್ ಶೆಟ್ಟಿ ಬಯಕೆ. ಇದನ್ನೇ, ತಮ್ಮ ಆತ್ಮೀಯ ದಿವಾಕರ್ ಬಳಿ ಹೇಳಿಕೊಂಡಿದ್ದಾರೆ ಚಂದನ್ ಶೆಟ್ಟಿ.

Bigg Boss Kannada 5: Week 10: Chandan Shetty speaks about Jayasreenivasan

''ಜಯಶ್ರೀನಿವಾಸನ್ ಹೊರಗೆ ಹೋಗಬೇಕು. ಅವರು ಇರಬಾರದು. ನನಗೆ ಅವರ ಮೇಲೆ ಸಖತ್ ಬೇಜಾರಾಗಿದೆ. ಒಂದನೇ ನಂಬರ್, ಆರನೇ ನಂಬರ್ ಪಕ್ಕ ಕುಳಿತುಕೊಳ್ಳಬೇಕು ಅಂತಾರೆ. ನಾವೇನು ಹೊಲಸಾ.? ಅವೆಲ್ಲ ನಡೆಯಲ್ಲ ಇಲ್ಲಿ...'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ.

Bigg Boss Kannada 5: Week 10: Chandan Shetty speaks about Jayasreenivasan

ಜೊತೆಗೆ, ''ಏನದು.. ಲೆಕ್ಕಾಚಾರನಾ... ಮನುಷ್ಯನಿಗೆ ಕೊಡುವ ಮರ್ಯಾದೆನಾ.? ನನ್ನ ಪಕ್ಕ ಅವರು ಕೂರಬಾರದಂತೆ... ಇದು ಮನುಷ್ಯನಿಗೆ ಕೊಡುವ ಗೌರವನಾ.? ನೀನು ಎಂಟನೇ ನಂಬರ್, ಲೋ ಶನಿಮಹಾತ್ಮ ನಿನ್ನ ಪಕ್ಕ ಕೂರಲ್ಲ ಅಂತಾರೆ'' ಎಂದು ಜಯಶ್ರೀನಿವಾಸನ್ ಹೇಳಿದ್ದನ್ನ, ದಿವಾಕರ್ ಬಳಿ ನೆನಪಿಸಿಕೊಳ್ಳುತ್ತಾ ಚಂದನ್ ಶೆಟ್ಟಿ ತಮ್ಮ ಅಸಮಾಧಾನವನ್ನ ಹೊರಹಾಕಿದರು.

More from Filmibeat

English summary
Bigg Boss Kannada 5: Week 10: ''Jayasreenivasan doesn't respect people'' says Chandan Shetty.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X