Don't Miss!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೇಜಸ್ವಿನಿ ನುಡಿದ ಭವಿಷ್ಯ ನಿಜ ಆಯ್ತು: ಈ ವಾರ ಕೃಷಿ ಔಟ್ ಆಗೇಬಿಟ್ಟರು.!
Recommended Video
ಇದಕ್ಕೆ ಕಾಕತಾಳೀಯ ಎನ್ನಬೇಕೋ, ಅಥವಾ ಜನರ ನಾಡಿಮಿಡಿತ ತೇಜಸ್ವಿನಿಗೆ ಅರ್ಥವಾಗಿತ್ತೋ, ಇಲ್ಲ ತೇಜಸ್ವಿನಿಗೆ ಸಿಕ್ಸ್ತ್ ಸೆನ್ಸ್ ವರ್ಕ್ ಆಯ್ತು ಅಂತೀರೋ, ನೀವೇ ನಿರ್ಧರಿಸಿ. ಒಟ್ನಲ್ಲಿ, ನಟಿ ತೇಜಸ್ವಿನಿ ಬಾಯಿಂದ ಬಂದ ಮಾತು ನಿಜವಾಗಿದೆ.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಈ ವಾರ ಕೃಷಿ ತಾಪಂಡ ಹೊರಬರುತ್ತಾರೆ ಅಂತ ಕಳೆದ ವಾರವೇ ನಟಿ ತೇಜಸ್ವಿನಿ ಭವಿಷ್ಯ ನುಡಿದಿದ್ದರು. ಅಂದು ತೇಜಸ್ವಿನಿ ಆಡಿದ ಮಾತು ಇಂದು ಅಕ್ಷರಶಃ ಸತ್ಯವಾಗಿದೆ. ನಟಿ ತೇಜಸ್ವಿನಿ ಮಾತಿನಂತೆ ಈ ವಾರ ಕೃಷಿ ತಾಪಂಡ ಔಟ್ ಆಗಿದ್ದಾರೆ. ಮುಂದೆ ಓದಿರಿ....
ಕಳೆದ ವಾರ ತೇಜಸ್ವಿನಿ ಹೇಳಿದ್ದೇನು.?
'ಸೂಪರ್ ಸಂಡೆ ವಿತ್ ಕಿಚ್ಚ ಸುದೀಪನ ಜೊತೆ' ಕಾರ್ಯಕ್ರಮದಲ್ಲಿ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದ ನಟಿ ತೇಜಸ್ವಿನಿ ವೇದಿಕೆ ಮೇಲೆ ಸುದೀಪ್ ಜೊತೆ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ, ''ಮುಂದಿನ ವಾರ ನಿಮ್ಮ ಜಾಗದಲ್ಲಿ ಯಾರು ನಿಂತುಕೊಳ್ಳಬಹುದು'' ಎಂದು ತೇಜಸ್ವಿನಿಗೆ ಸುದೀಪ್ ಪ್ರಶ್ನೆ ಮಾಡಿದರು. ಅದಕ್ಕೆ 'ಕೃಷಿ ತಾಪಂಡ' ಎಂದು ಉತ್ತರ ಕೊಟ್ಟಿದ್ದರು ನಟಿ ತೇಜಸ್ವಿನಿ.
'ಬಿಗ್' ಮನೆಯಿಂದ ಎಲಿಮಿನೇಟ್ ಆದರು ಕೃಷಿ ತಾಪಂಡ.!
ತೇಜಸ್ವಿನಿ ಲೆಕ್ಕಾಚಾರ ಕರೆಕ್ಟ್ ಆಯ್ತಲ್ಲ.!
ತೇಜಸ್ವಿನಿ ಯಾವ ಮಾನದಂಡದ ಲೆಕ್ಕಾಚಾರ ಹಾಕಿ ಹಾಗೆ ಹೇಳಿದರೋ ಗೊತ್ತಿಲ್ಲ. ಆದ್ರೆ, ತೇಜಸ್ವಿನಿ ಹೇಳಿದ ಹಾಗೆ, ಕೃಷಿ ತಾಪಂಡ ಔಟ್ ಆಗಿದ್ದಾರೆ.
ಎಂಟನೇ ಅದ್ಭುತ: ಜಯಶ್ರೀನಿವಾಸನ್ ಗೆ ಸಿಕ್ತು ಸೂಪರ್ ಅಧಿಕಾರ.!
ಕಾರಣ ಏನು ಇರಬಹುದು.?
ಸ್ಯಾಂಡಲ್ ವುಡ್ ನಲ್ಲಿ ಕೃಷಿ ತಾಪಂಡ ಇನ್ನೂ ಉದಯೋನ್ಮುಖ ನಟಿ. ಒಂದೆರಡು ಚಿತ್ರಗಳಲ್ಲಿ ಅಭಿನಯಿಸಿದ್ದರೂ, ಫ್ಯಾನ್ ಫಾಲೋವಿಂಗ್ ಬೆಳೆಯುವಷ್ಟು ಕೃಷಿ ತಾಪಂಡ ಗುರುತಿಸಿಕೊಂಡಿಲ್ಲ. ಹೀಗಾಗಿ, 'ಬಿಗ್ ಬಾಸ್' ಕಾರ್ಯಕ್ರಮದಲ್ಲಿಯೂ ಕೃಷಿಗೆ ವೀಕ್ಷಕರ ಬೆಂಬಲ ಸಿಕ್ಕಿಲ್ಲ.
'ಬಿಗ್ ಬಾಸ್' ರನ್ನ ಪ್ರಶ್ನೆ ಮಾಡಿದ ಕನ್ನಡದ ಖ್ಯಾತ ನಟಿ
ಒಂದೇ ಗುಂಪಿನಲ್ಲಿ ಹೆಚ್ಚು ಗುರುತಿಸಿಕೊಂಡ ಕೃಷಿ
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಜನಸಾಮಾನ್ಯರೇ ಒಂದು ಗುಂಪಾಗಿದ್ದರೆ, ಸೆಲೆಬ್ರಿಟಿ ಸ್ಪರ್ಧಿಗಳೇ ಮತ್ತೊಂದು ಗುಂಪು. ಸೆಲೆಬ್ರಿಟಿ ಸ್ಪರ್ಧಿಗಳ ಗುಂಪಿನಲ್ಲಿ ಗುರುತಿಸಿಕೊಂಡ ಕೃಷಿ ತಾಪಂಡ, ಅಡುಗೆ ಮನೆ ವಿಚಾರಕ್ಕೆ ಜಾಸ್ತಿ ಕೂಗಾಡಿದ್ದರು. ಜನಸಾಮಾನ್ಯ ಸ್ಪರ್ಧಿಗಳ ವಿರುದ್ದ ಕೃಷಿ ಹೆಜ್ಜಾಗಿ ಮಾತನಾಡುತ್ತಿದ್ದರಿಂದ, ಆಕೆಗೆ ವೀಕ್ಷಕರ ಬೆಂಬಲ ಕಮ್ಮಿ ಲಭಿಸಿರುವ ಸಾಧ್ಯತೆ ಇದೆ.