Don't Miss!
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೇಜಸ್ವಿನಿ ನುಡಿದ ಭವಿಷ್ಯ ನಿಜ ಆಯ್ತು: ಈ ವಾರ ಕೃಷಿ ಔಟ್ ಆಗೇಬಿಟ್ಟರು.!
Recommended Video
ಇದಕ್ಕೆ ಕಾಕತಾಳೀಯ ಎನ್ನಬೇಕೋ, ಅಥವಾ ಜನರ ನಾಡಿಮಿಡಿತ ತೇಜಸ್ವಿನಿಗೆ ಅರ್ಥವಾಗಿತ್ತೋ, ಇಲ್ಲ ತೇಜಸ್ವಿನಿಗೆ ಸಿಕ್ಸ್ತ್ ಸೆನ್ಸ್ ವರ್ಕ್ ಆಯ್ತು ಅಂತೀರೋ, ನೀವೇ ನಿರ್ಧರಿಸಿ. ಒಟ್ನಲ್ಲಿ, ನಟಿ ತೇಜಸ್ವಿನಿ ಬಾಯಿಂದ ಬಂದ ಮಾತು ನಿಜವಾಗಿದೆ.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಈ ವಾರ ಕೃಷಿ ತಾಪಂಡ ಹೊರಬರುತ್ತಾರೆ ಅಂತ ಕಳೆದ ವಾರವೇ ನಟಿ ತೇಜಸ್ವಿನಿ ಭವಿಷ್ಯ ನುಡಿದಿದ್ದರು. ಅಂದು ತೇಜಸ್ವಿನಿ ಆಡಿದ ಮಾತು ಇಂದು ಅಕ್ಷರಶಃ ಸತ್ಯವಾಗಿದೆ. ನಟಿ ತೇಜಸ್ವಿನಿ ಮಾತಿನಂತೆ ಈ ವಾರ ಕೃಷಿ ತಾಪಂಡ ಔಟ್ ಆಗಿದ್ದಾರೆ. ಮುಂದೆ ಓದಿರಿ....
ಕಳೆದ ವಾರ ತೇಜಸ್ವಿನಿ ಹೇಳಿದ್ದೇನು.?
'ಸೂಪರ್ ಸಂಡೆ ವಿತ್ ಕಿಚ್ಚ ಸುದೀಪನ ಜೊತೆ' ಕಾರ್ಯಕ್ರಮದಲ್ಲಿ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದ ನಟಿ ತೇಜಸ್ವಿನಿ ವೇದಿಕೆ ಮೇಲೆ ಸುದೀಪ್ ಜೊತೆ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ, ''ಮುಂದಿನ ವಾರ ನಿಮ್ಮ ಜಾಗದಲ್ಲಿ ಯಾರು ನಿಂತುಕೊಳ್ಳಬಹುದು'' ಎಂದು ತೇಜಸ್ವಿನಿಗೆ ಸುದೀಪ್ ಪ್ರಶ್ನೆ ಮಾಡಿದರು. ಅದಕ್ಕೆ 'ಕೃಷಿ ತಾಪಂಡ' ಎಂದು ಉತ್ತರ ಕೊಟ್ಟಿದ್ದರು ನಟಿ ತೇಜಸ್ವಿನಿ.
'ಬಿಗ್' ಮನೆಯಿಂದ ಎಲಿಮಿನೇಟ್ ಆದರು ಕೃಷಿ ತಾಪಂಡ.!
ತೇಜಸ್ವಿನಿ ಲೆಕ್ಕಾಚಾರ ಕರೆಕ್ಟ್ ಆಯ್ತಲ್ಲ.!
ತೇಜಸ್ವಿನಿ ಯಾವ ಮಾನದಂಡದ ಲೆಕ್ಕಾಚಾರ ಹಾಕಿ ಹಾಗೆ ಹೇಳಿದರೋ ಗೊತ್ತಿಲ್ಲ. ಆದ್ರೆ, ತೇಜಸ್ವಿನಿ ಹೇಳಿದ ಹಾಗೆ, ಕೃಷಿ ತಾಪಂಡ ಔಟ್ ಆಗಿದ್ದಾರೆ.
ಎಂಟನೇ ಅದ್ಭುತ: ಜಯಶ್ರೀನಿವಾಸನ್ ಗೆ ಸಿಕ್ತು ಸೂಪರ್ ಅಧಿಕಾರ.!
ಕಾರಣ ಏನು ಇರಬಹುದು.?
ಸ್ಯಾಂಡಲ್ ವುಡ್ ನಲ್ಲಿ ಕೃಷಿ ತಾಪಂಡ ಇನ್ನೂ ಉದಯೋನ್ಮುಖ ನಟಿ. ಒಂದೆರಡು ಚಿತ್ರಗಳಲ್ಲಿ ಅಭಿನಯಿಸಿದ್ದರೂ, ಫ್ಯಾನ್ ಫಾಲೋವಿಂಗ್ ಬೆಳೆಯುವಷ್ಟು ಕೃಷಿ ತಾಪಂಡ ಗುರುತಿಸಿಕೊಂಡಿಲ್ಲ. ಹೀಗಾಗಿ, 'ಬಿಗ್ ಬಾಸ್' ಕಾರ್ಯಕ್ರಮದಲ್ಲಿಯೂ ಕೃಷಿಗೆ ವೀಕ್ಷಕರ ಬೆಂಬಲ ಸಿಕ್ಕಿಲ್ಲ.
'ಬಿಗ್ ಬಾಸ್' ರನ್ನ ಪ್ರಶ್ನೆ ಮಾಡಿದ ಕನ್ನಡದ ಖ್ಯಾತ ನಟಿ
ಒಂದೇ ಗುಂಪಿನಲ್ಲಿ ಹೆಚ್ಚು ಗುರುತಿಸಿಕೊಂಡ ಕೃಷಿ
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಜನಸಾಮಾನ್ಯರೇ ಒಂದು ಗುಂಪಾಗಿದ್ದರೆ, ಸೆಲೆಬ್ರಿಟಿ ಸ್ಪರ್ಧಿಗಳೇ ಮತ್ತೊಂದು ಗುಂಪು. ಸೆಲೆಬ್ರಿಟಿ ಸ್ಪರ್ಧಿಗಳ ಗುಂಪಿನಲ್ಲಿ ಗುರುತಿಸಿಕೊಂಡ ಕೃಷಿ ತಾಪಂಡ, ಅಡುಗೆ ಮನೆ ವಿಚಾರಕ್ಕೆ ಜಾಸ್ತಿ ಕೂಗಾಡಿದ್ದರು. ಜನಸಾಮಾನ್ಯ ಸ್ಪರ್ಧಿಗಳ ವಿರುದ್ದ ಕೃಷಿ ಹೆಜ್ಜಾಗಿ ಮಾತನಾಡುತ್ತಿದ್ದರಿಂದ, ಆಕೆಗೆ ವೀಕ್ಷಕರ ಬೆಂಬಲ ಕಮ್ಮಿ ಲಭಿಸಿರುವ ಸಾಧ್ಯತೆ ಇದೆ.