Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೊಂಬೆ' ನಿವೇದಿತಾ ಪಾಲಾಯ್ತು 'ಕಳಪೆ' ಬೋರ್ಡ್.!
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಸದ್ಯ 'ಬಿಗ್ ಬಾಸ್ ನಗರ' ಎಂಬ ಲಕ್ಷುರಿ ಬಜೆಟ್ ಟಾಸ್ಕ್ ಸಮಾಪ್ತಿ ಆಗಿದೆ. ಈ ಟಾಸ್ಕ್ ನಲ್ಲಿ ಎಲ್ಲರ ಭಾಗವಹಿಸುವಿಕೆ ಉತ್ತಮವಾಗಿದ್ದರೂ, 'ಬೆಸ್ಟ್ ಪರ್ಫಾಮರ್' ಪಟ್ಟವನ್ನ ಕ್ಯಾಪ್ಟನ್ ಜೆಕೆ (ಜಯರಾಂ ಕಾರ್ತಿಕ್) ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಗೆ ನೀಡಿದ್ದಾರೆ.
ಇಂದು 'ಬಿಗ್ ಬಾಸ್' ಮನೆಯಿಂದ ಆಚೆ ಕಾಲಿಡುವವರು ಯಾರು.?
ಆರೋಗ್ಯ ಚೆನ್ನಾಗಿ ಇಲ್ಲದೇ ಇದ್ದರೂ, ಟ್ಯಾಕ್ಸಿ ಡ್ರೈವರ್ ಪಾತ್ರವನ್ನ ಜಯಶ್ರೀನಿವಾಸನ್ ಅತ್ಯುತ್ತಮವಾಗಿ ನಿಭಾಯಿಸಿದರು. ಜೊತೆಗೆ ಮನರಂಜನೆ ಕೂಡ ನೀಡಿದ್ರಿಂದಾಗಿ ಜಯಶ್ರೀನಿವಾಸನ್ ಗೆ 'ಬೆಸ್ಟ್ ಪರ್ಫಾಮರ್' ಪಟ್ಟವನ್ನ ಕ್ಯಾಪ್ಟನ್ ಜೆಕೆ ನೀಡಿದರು.
ಕಿವಿಯೋಲೆ ಕೊಡಿಸಿದ ರಿಯಾಝ್: ಭಾವುಕರಾದ ಹೆಣ್ಮಕ್ಕಳು
ಇನ್ನೂ, 'ಗೊಂಬೆ' ನಿವೇದಿತಾ ಗೌಡಗೆ ಕ್ಯಾಪ್ಟನ್ ಜೆಕೆ 'ಕಳಪೆ' ಬೋರ್ಡ್ ನೀಡಿದ್ದಾರೆ.
ಆಟದಲ್ಲಿ ಕಿತ್ತಾಡಿಕೊಂಡು ಟೀ-ಶರ್ಟ್ ಹರಿದುಕೊಂಡ ಆತ್ಮೀಯ ಗೆಳೆಯರು.!
ಕಳಪೆ ಬೋರ್ಡ್ ನ ಸ್ವೀಕರಿಸಿದ ನಿವೇದಿತಾ, ''ಟಾಸ್ಕ್ ನಲ್ಲಿ ನಾನು ಸರಿಯಾಗಿ ಭಾಗವಹಿಸಲಿಲ್ಲ. ಹೀಗಾಗಿ ಕಳಪೆ ಬೋರ್ಡ್ ನ ಸ್ವಾಗತಿಸುತ್ತೇನೆ'' ಎಂದರು.