Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಷಣಾರ್ಧದಲ್ಲಿ ಡೇಂಜರ್ ಝೋನ್ ನಿಂದ ಬಚಾವ್ ಆದ ರಾಕೇಶ್.!
'ಕಾಲ್ ಸೆಂಟರ್' ಟಾಸ್ಕ್ ನಲ್ಲಿ ಜಯಶ್ರೀ ಮತ್ತು ತಂಡಕ್ಕೆ ವಿಲನ್ ಆಗಿ ಕಾಡಿದ್ದ ರಾಕೇಶ್ ಈ ವಾರ 'ಬಿಗ್ ಬಾಸ್' ಮನೆಯಿಂದ ಹೊರಗೆ ಹೋಗಲು ನಾಮಿನೇಟ್ ಆಗಿದ್ದರು.
ರಾಕೇಶ್ ವಿರುದ್ಧ ಆಂಡ್ರ್ಯೂ, ಧನರಾಜ್ ಮತ್ತು ಶಶಿ ಮತ ಚಲಾಯಿಸಿದ್ದರು. ಮೂರು ವೋಟ್ ಗಳನ್ನು ಪಡೆದು ಎಲಿಮಿನೇಷನ್ ಟೆನ್ಷನ್ ಎದುರಿಸಬೇಕಿದ್ದ ರಾಕೇಶ್ ಕ್ಷಣಾರ್ಧದಲ್ಲಿ ಬಚಾವ್ ಆಗ್ಬಿಟ್ಟರು.
ಸೂಕ್ಷ್ಮತೆ ಅರ್ಥೈಸಿಕೊಳ್ಳದ, ಹೇಳಿದ್ದನ್ನ ಒಪ್ಪಿಕೊಳ್ಳದ ರಾಕೇಶ್-ಅಕ್ಷತಾಗೆ ಏನ್ನನ್ನಬೇಕು.?
ನಾಮಿನೇಟ್ ಆದ ಸ್ಪರ್ಧಿಗಳಿಗೆ ಒಂದು ಚಾನ್ಸ್ ಕೊಡಲು 'ನನ್ ಬಲೂನೇ ಸ್ಟ್ರಾಂಗು ಗುರು' ಎಂಬ ಚಟುವಟಿಕೆಯನ್ನ 'ಬಿಗ್ ಬಾಸ್' ನೀಡಿದರು. ಇದರ ಅನುಸಾರ, ಟಾಸ್ಕ್ ಕೊನೆಯಲ್ಲಿ ಯಾರ ಬಲೂನ್ ಒಡೆಯದೇ ಇರುತ್ತದೋ, ಅವರು ಸೇಫ್ ಆಗಬಹುದಿತ್ತು ಮತ್ತು ಅವರ ಜಾಗಕ್ಕೆ ಸೇಫ್ ಆಗಿರುವ ಸದಸ್ಯರನ್ನು ನಾಮಿನೇಟ್ ಮಾಡಬಹುದಿತ್ತು.
ಸುದೀಪ್ ಗೆ ಅಗೌರವ ತೋರಿದ ರಾಕೇಶ್-ಅಕ್ಷತಾ ಬಗ್ಗೆ ವೀಕ್ಷಕರು ಕೆಂಡಾಮಂಡಲ.!
ಚಟುವಟಿಕೆಯ ಅಂತ್ಯದಲ್ಲಿ ರಾಕೇಶ್ ರವರ ಒಂದು ಬಲೂನ್ ಉಳಿದಿತ್ತು. ಪರಿಣಾಮ, ಸೇಫ್ ಆದ ರಾಕೇಶ್, ಜಯಶ್ರೀರನ್ನ ಡೇಂಜರ್ ಝೋನ್ ಗೆ ತಳ್ಳಿದರು.
ತಾನೇ ಸರಿ ಎನ್ನುವ 'ಸ್ವಾರ್ಥಿ' ರಾಕೇಶ್ ಬಾಯಿಗೆ ಬೀಗ ಜಡಿದ ಸುದೀಪ್.!
ಜಯಶ್ರೀ ಜೊತೆಗೆ ಈ ವಾರ ಅಕ್ಷತಾ, ಆಂಡಿ, ಸೋನು, ಧನರಾಜ್, ರಶ್ಮಿ ಮತ್ತು ನವೀನ್ ನಾಮಿನೇಟ್ ಆಗಿದ್ದಾರೆ. ಈ ಏಳು ಜನರ ಪೈಕಿ ನಿಮ್ಮ ಮತ ಯಾರಿಗೆ.? ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸಿ.. ಕೆಳಗಿರುವ ಕಾಮೆಂಟ್ ಬಾಕ್ಸ್ ಮೂಲಕ..