Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಕಿಂಗ್ ಎಲಿಮಿನೇಷನ್: 'ಬಿಗ್ ಬಾಸ್' ಮನೆಯಿಂದ ಧನರಾಜ್ ಔಟ್.?
'ಬಿಗ್ ಬಾಸ್' ವೀಕ್ಷಕರು ಶಾಕ್ ಆಗುವಂತಹ ಸುದ್ದಿಯೊಂದು ಹೊರಬಿದ್ದಿದೆ. 'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಿಂದ ಡಬ್ಬಿಂಗ್ ಆರ್ಟಿಸ್ಟ್, ಕಾಮನ್ ಮ್ಯಾನ್ ಧನರಾಜ್ ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.
ಹಾಗ್ನೋಡಿದ್ರೆ, ಜೆಂಟಲ್ ಮ್ಯಾನ್ ಧನರಾಜ್ ಹೆಚ್ಚು ವೀಕ್ಷಕರ ಮನಗೆದ್ದಿದ್ದರು. ಡರ್ಟಿ ಗೇಮ್ ಆಡದ ಧನರಾಜ್ ಗೆ ಅಭಿಮಾನಿಗಳ ಸಂಖ್ಯೆ ಕೂಡ ದೊಡ್ಡದಿತ್ತು. ಹೀಗಿದ್ದರೂ, ಟಾಪ್ 5 ಹಂತ ತಲುಪುವ ಮುನ್ನವೇ ಧನರಾಜ್ ಎಡವಿ ಬಿದ್ದಿದ್ದಾರೆ ಎನ್ನಲಾಗಿದೆ.
'ಬಿಗ್ ಬಾಸ್': ಭಾನುವಾರ ರಾತ್ರಿ ನಡೆಯಲಿದೆ ಮತ್ತೊಂದು ಎಲಿಮಿನೇಷನ್.!
ಶನಿವಾರ 'ಬಿಗ್ ಬಾಸ್' ಮನೆಯಿಂದ ರಾಕೇಶ್ ಔಟ್ ಆದ್ಮೇಲೆ, ಉಳಿದ ಆರೂ ಮಂದಿ ನೇರವಾಗಿ ನಾಮಿನೇಟ್ ಆಗಿದ್ದರು. ನವೀನ್ ಸಜ್ಜು, ರಾಪಿಡ್ ರಶ್ಮಿ, ಕವಿತಾ ಗೌಡ, ಆಂಡಿ, ಶಶಿ ಕುಮಾರ್ ಮತ್ತು ಧನರಾಜ್ ಗೆ ವೀಕ್ಷಕರ ಬೆಂಬಲ ಅವಶ್ಯಕವಾಗಿತ್ತು.
ಭಾನುವಾರ ರಾತ್ರಿ 9 ಗಂಟೆವರೆಗೂ ವೋಟಿಂಗ್ ಲೈನ್ಸ್ ತೆರೆಯಲಾಗಿದ್ದು, ಧನರಾಜ್ ಗೆ ಕಮ್ಮಿ ವೋಟ್ಸ್ ಲಭ್ಯವಾಗಿತ್ತಂತೆ. ಹೀಗಾಗಿ, ಅವರನ್ನು ಎಲಿಮಿನೇಟ್ ಮಾಡಲಾಗಿದ್ಯಂತೆ.
'ಗುಡ್ನೆಸ್' ಸ್ಟ್ರಾಟೆಜಿ ವರ್ಕ್ ಆಗಲಿಲ್ಲ: 'ಬಿಗ್ ಬಾಸ್' ಮನೆಯಿಂದ ರಾಕೇಶ್ ಔಟ್.!
ಒಂದು ವೇಳೆ ಈ ಸುದ್ದಿ ನಿಜವೇ ಆಗಿದ್ದರೆ, ಟಾಪ್ 5 ಹಂತಕ್ಕೆ ರಾಪಿಡ್ ರಶ್ಮಿ, ನವೀನ್ ಸಜ್ಜು, ಆಂಡಿ, ಕವಿತಾ ಮತ್ತು ಶಶಿ ತಲುಪಿದ್ದಾರೆ ಅಂತರ್ಥ. ಈ ಐವರಲ್ಲಿ ಒಬ್ಬರು 'ಬಿಗ್ ಬಾಸ್ ಕನ್ನಡ-6' ವಿಜೇತರಾಗುವುದು ಖಚಿತ.