Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನುಡಿದಂತೆ ನಡೆದ 'ಬಿಗ್ ಬಾಸ್' ವಿನ್ನರ್ ಶಶಿ ಕುಮಾರ್.!
Recommended Video
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮ ಮುಗಿದ್ಮೇಲೆ ವಿನ್ನರ್ ಶಶಿ ಕುಮಾರ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನೋಡಲು ಹ್ಯಾಂಡ್ಸಮ್ ಆಗಿ ಕಾಣುವ ಶಶಿ ಕುಮಾರ್ ಗೆ ಕಿರುತೆರೆ ಮತ್ತು ಬೆಳ್ಳಿತೆರೆಯಿಂದ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.
ನಟನೆಯಲ್ಲಿ ಆಸಕ್ತಿ ಹೊಂದಿರುವ ಶಶಿ ಕುಮಾರ್ ಪಾತ್ರಗಳ ಆಯ್ಕೆ ಬಗ್ಗೆ ಚ್ಯೂಸಿ ಆಗಿದ್ದಾರೆ. ಜೊತೆಗೆ ವ್ಯವಸಾಯದ ಬಗ್ಗೆ ಹೆಚ್ಚು ಗಮನ ಹರಿಸುವುದಾಗಿಯೂ ಹೇಳಿದ್ದಾರೆ. ಈ ಎಲ್ಲದರ ನಡುವೆ ಶಶಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. 'ಬಿಗ್ ಬಾಸ್' ಮನೆಯಲ್ಲಿ ಆಡಿದ ಮಾತನ್ನು ಶಶಿ ಕುಮಾರ್ ನಡೆಸಿಕೊಟ್ಟಿದ್ದಾರೆ.
ಏನು.. ಶಶಿ 'ರೈತ' ಅಂತ ಸುಳ್ಳು ಹೇಳಿಕೊಂಡು 'ಬಿಗ್ ಬಾಸ್' ಮನೆಗೆ ಬಂದ್ರಾ.?
2019 ರ ಆರಂಭದಲ್ಲಿ 'ಬಿಗ್ ಬಾಸ್' ಮನೆಯೊಳಗೆ 'ನ್ಯೂ ಇಯರ್ ರೆಸಲ್ಯೂಷನ್' ಬಗ್ಗೆ ಹೇಳಬೇಕಾದಾಗ, ''ಪ್ರತಿ ತಿಂಗಳು ವೈಟ್ ಬ್ಲಡ್ ಸೆಲ್ಸ್ ದಾನ ಮಾಡುವೆ. ನನ್ನ ಜೊತೆ ಮಿನಿಮಂ ಐದು ಜನರ ಅಂಗಾಂಗಗಳನ್ನು ದಾನ ಮಾಡಿಸುವೆ'' ಎಂದು ಶಶಿ ಕುಮಾರ್ ಹೇಳಿದ್ದರು.
ಸಂದರ್ಶನ: ಬಿಗ್ ಬಾಸ್ ವಿನ್ನರ್ 'ಮಾಡರ್ನ್ ರೈತ'ನ ಆಸೆಗಳನ್ನ ಕೊಲ್ಲಬೇಡಿ
ಅದರಂತೆ, ಶಶಿ ಮತ್ತು ಕುಟುಂಬದ ಸದಸ್ಯರು ರಕ್ತದಾನ ಹಾಗೂ ಅಂಗಾಂಗ ದಾನ ಮಾಡಿದ್ದಾರೆ. ರಾಮಯ್ಯ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ ಶಶಿ ಮತ್ತು ಕುಟುಂಬದ ಸದಸ್ಯರು, ಸತ್ತ ನಂತರ ದೇಹದ ಅಂಗಾಂಗಗಳನ್ನು ದಾನ ಮಾಡುವುದಾಗಿ ದಾನದ ಪ್ರತಿಗೆ ಸಹಿ ಹಾಕಿದ್ದಾರೆ. ಅಂತೂ ನುಡಿದಂತೆ ನಡೆದು ಅಭಿಮಾನಿಗಳ ಮನಸ್ಸನ್ನು ಶಶಿ ಗೆದ್ದಿದ್ದಾರೆ.