Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನರ್ಸ್ ಜಯಲಕ್ಷ್ಮಿ ಬಗ್ಗೆ ಬ್ರಹ್ಮಾಂಡ ಟೈಂ ಬಾಂಬ್
'ಬಿಗ್ ಬಾಸ್' ರಿಯಾಲಿಟಿ ಶೋನಿಂದ ಹೊರಬಂದ ಬಳಿಕ ಬ್ರಹ್ಮಾಂಡ ನರೇಂದ್ರ ಬಾಬು ಶರ್ಮಾ ಅವರು ಹಲವಾರು ಬಾಂಬ್ ಗಳನ್ನು ಸಿಡಿಸಿದ್ದಾರೆ. ಅವುಗಳಲ್ಲಿ ಕೆಲವು ಠುಸ್ ಆಗಿದ್ದರೆ ಇನ್ನೂ ಕೆಲವು ಟೈಂ ಬಾಂಬ್ ನಂತೆ ಫಿಕ್ಸ್ ಆಗಿವೆ. ಅವೆಲ್ಲವೂ ಯಾವಾಗ ಸಿಡಿಯುತ್ತವೋ ಗೊತ್ತಿಲ್ಲ.
'ಬಿಗ್ ಬಾಸ್' ಮನೆಯಿಂದ ಒಂದೇ ವಾರಕ್ಕೆ ಔಟ್ ಆಗಿದ್ದ ನರ್ಸ್ ಜಯಲಕ್ಷ್ಮಿ ಅವರ ಬಗ್ಗೆ ಅವರು ಹಾಕಿರುವ ಬಾಂಬ್ ಈಗ ಸ್ಫೋಟಗೊಂಡಿದೆ. ಅದೇನೆಂದರೆ ಜಯಲಕ್ಷ್ಮಿ ಅವರನ್ನು ಕೈಹಿಡಿಯುವ ಗಂಡು ನಿಜಕ್ಕೂ ಅದೃಷ್ಟಶಾಲಿ ಎಂದಿದ್ದಾರೆ.
ಅವರಿಗೆ ಆದಷ್ಟು ಬೇಗ ಮದುವೆಯಾಗಲಿ. ಶಿಘ್ರಮೇವ ಕಲ್ಯಾಣಮಸ್ತು ಎಂದಿದ್ದಾರೆ ಬ್ರಹ್ಮಾಂಡ ಗುರುಗಳು. ಈ ಶೋಗೆ ಬರುವುದಕ್ಕೂ ಮುನ್ನ ಅವರೇನು ಎಂದು ಗೊತ್ತಿರಲಿಲ್ಲ. ನಿಜಕ್ಕೂ ಅವರಿಗೆ ಒಳ್ಳೆಯ ಮನಸ್ಸಿದೆ. ಅವರ ಕೈಹಿಡಿಯುವ ಗಂಡು ಅದೃಷ್ಟಶಾಲಿ ಎಂದು ಹೇಳಿದ್ದಾರೆ ಶರ್ಮಾ.
ಬಿಗ್ ಬಾಸ್ ಮನೆಯಲ್ಲಿ ನರ್ಸ್ ಜಯಲಕ್ಷ್ಮಿ ಅವರು ಬ್ರಹ್ಮಾಂಡ ಶರ್ಮಾ ಅವರಿಗೆ ತುಂಬಾ ಆತ್ಮೀಯರಾಗಿದ್ದರು. ಆರಂಭದಿಂಲೂ ಇವರಿಬ್ಬರೂ ತುಂಬಾ ಕ್ಲೋಸ್ ಆಗಿದ್ದರು. ಶರ್ಮಾ ಅವರ ಪುಟಗೋಸಿ, ಮುಂಡಾಮೋಚ್ತು, ಮುಂಡೇವು ಎಂಬ ಮಾತುಗಳಿಗೆ ಬೆರಗಾಗಿದ್ದರು.