Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾವಿಲ್ಲೂ ಸಲಾಮ್ ಹೊಡೆಯುವ ಕೆಲಸ ಮಾಡಿದ ಸುದ್ದಿ ವಾಹಿನಿಯ ಹುಡುಗ
'ಇರುವಷ್ಟು ದಿನ ಯಾರಿಗೂ ಕೇಡು ಬಯಸದೆ, ಖುಷಿ ಖುಷಿಯಾಗಿ ಇರಬೇಕು. ಇರುವಷ್ಟು ದಿನ ಬೇರೆಯವರಿಗೆ ನಮ್ಮ ಕೈನಲ್ಲಿ ಆಗುವ ಸಹಾಯವನ್ನು ಮಾಡಬೇಕು'. ಆದರೆ, ಕೆಲವರು ಬದುಕಿದ್ದಾಗ ಮಾತ್ರವಲ್ಲ ಸತ್ತ ಮೇಲೂ ಒಳ್ಳೆ ಕೆಲಸ ಮಾಡುತ್ತಾರೆ.
ಸೇಲ್ಸ್ ಮ್ಯಾನ್ ಆಗಿದ್ದ ವಿಜಯ್ ಸೇತುಪತಿ ಸ್ಟಾರ್ ಆಗಿಬಿಟ್ರು!
ಕನ್ನಡದ ಜನಪ್ರಿಯ ಸುದ್ದಿ ವಾಹಿನಿಯಗಳಲ್ಲಿ ಒಂದಾಗಿರುವ ದಿಗ್ವಿಜಯ ನ್ಯೂಸ್ ಚಾನಲ್ ನಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ತುಬಾಚಿ ಎಂಬ ಯುವಕ ನಿನ್ನೆ ನಿಧನರಾದರು. ಕೇವಲ 24 ವರ್ಷದ ಈ ಯುವಕನಿಗೆ ಹೃದಯಘಾತ ಆಗಿದ್ದು, ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅಮಿತ್ ಮೃತರಾದರು.
ಅಮಿತ್ ಆಸೆಯಂತೆ ಆತನ ಅಂಗಾಂಗಗಳನ್ನು ಅವರ ಪೋಷಕರು ದಾನ ಮಾಡಿದ್ದು, ಸಾವಿನಲ್ಲಿಯೂ ಸಲಾಮ್ ಹೊಡೆಯುವ ಕೆಲಸವನ್ನು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಎಂಬ ಗ್ರಾಮದ ಅಮಿತ್ ತಮ್ಮ ತಂದೆ ತಾಯಿಗೆ ಒಬ್ಬನೆ ಮಗನಾಗಿದ್ದರು.
ಕಳೆದ ಒಂದುವವರೆ ವರ್ಷಗಳಿಂದ ಅಮಿತ್ ದಿಗ್ವಿಜಯ ನ್ಯೂಸ್ ಚಾನಲ್ ನ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.