For Quick Alerts
For Daily Alerts
Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಲೂಸಿಯಾ' ಚಿತ್ರ ಸತೀಶ್ ಮಾಡದೆ ಇದ್ದಿದ್ದರೇ ಹೀರೋ ಯಾರಾಗ್ತಿದ್ರು?
Tv
oi-Naveen
By Naveen
|
'ಲೂಸಿಯಾ' ಕನ್ನಡದಲ್ಲಿ ಹೊಸ ಪ್ರಯತ್ನದ ಸಿನಿಮಾಗಳು ಬರಲು ಸ್ಪೂರ್ತಿ ನೀಡಿದ ಸಿನಿಮಾ. ಈ ಚಿತ್ರದಲ್ಲಿ ನಟ ನೀನಾಸಂ ಸತೀಶ್ ಅದ್ಭುತವಾಗಿ ನಟಿಸಿದ್ದರು. ಆಕಸ್ಮತ್ 'ಲೂಸಿಯಾ' ಚಿತ್ರ ಸತೀಶ್ ಮಾಡದೆ ಇದ್ದಿದ್ದರೇ, ಅದು ಲೂಸ್ ಮಾದ ಯೋಗಿ ಅವರ ಕೈ ಸೇರುತ್ತಿತ್ತಂತೆ.
ಈ ವಿಷ್ಯವನ್ನ ಸ್ವತಃ ಲೂಸಿಯಾ ಚಿತ್ರದ ನಿರ್ದೇಶಕ ಪವನ್ ಕುಮಾರ್ ಹೇಳಿಕೊಂಡಿದ್ದಾರೆ. ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮಕ್ಕೆ ಪವನ್ ಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮಾತನಾಡುವಾಗ 'ಸತೀಶ್ ಬಿಟ್ಟು ಲೂಸಿಯಾ ಚಿತ್ರಕ್ಕೆ ದುನಿಯಾ ವಿಜಯ್, ಶ್ರೀನಗರ ಕಿಟ್ಟಿ, ಯೋಗಿ ಇವರಲ್ಲಿ ಯಾರನ್ನು ಆಯ್ಕೆ ಮಾಡುತ್ತೀರಿ ಎಂದು ಅಕುಲ್ ಪ್ರಶ್ನೆ ಕೇಳಿದರು.
ಅಕುಲ್ ಪ್ರಶ್ನೆಗೆ ಉತ್ತರಿಸಿದ ಪವನ್, ಲೂಸ್ ಮಾದ ಯೋಗಿ ಅವರನ್ನ ಆಯ್ಕೆ ಮಾಡಿಕೊಂಡರು. ಯಾಕಂದ್ರೆ, ಈ ಕಥೆಗೆ ಯೋಗಿ ಸೂಕ್ತವಾಗಿದ್ದಾರೆ ಎಂದು ಸ್ಪಷ್ಟನೆ ಸಹ ನೀಡಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Director Pavan Kumar Talk About Loose Mada Yogesh In Colors Super Channel's Popular show 'Super talk time'.
Story first published: Thursday, July 20, 2017, 16:48 [IST]
Other articles published on Jul 20, 2017