Don't Miss!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದ 'ಡ್ರಾಮಾ ಜೂನಿಯರ್ಸ್ 2' ನಲ್ಲಿ ಗೆಲ್ಲುವವರು ಯಾರು?
ಕಿರುತೆರೆಯ ಜನಪ್ರಿಯ ಕಾರ್ಯಕ್ರಮ 'ಡ್ರಾಮಾ ಜೂನಿಯರ್ಸ್ 2' ಈಗ ಅಂತಿಮ ಹಂತ ತಲುಪಿದೆ. ಇದೇ ಭಾನುವಾರ ಕಾರ್ಯಕ್ರಮದ ಗ್ರಾಂಡ್ ಫಿನಾಲೆ ಪ್ರಸಾರ ಆಗಿಲಿದೆ.
ಬಳ್ಳಾರಿಯ ಈ ಬಡ ಹುಡುಗನ ಹಾಡು ಕೇಳಿ ಕೈ ಮುಗಿದ ಹಂಸಲೇಖ!
'ಡ್ರಾಮಾ ಜೂನಿಯರ್ಸ್ 2' ಕಾರ್ಯಕ್ರಮದ ಫೈನಲ್ ಹಂತಕ್ಕೆ 8 ಮಕ್ಕಳು ಬಂದಿದ್ದಾರೆ. ಆರಾಧ್ಯ, ಹರ್ಷ, ಅಮಿತ್, ಪ್ರೀತಂ, ಶ್ರಾವ್ಯ, ಸುಮಿತ್, ವಂಶಿ ಮತ್ತು ವೀಕ್ಷಾ ಫೈನಲ್ ಗೆ ಆಯ್ಕೆ ಆಗಿದ್ದಾರೆ. ಈ ಮಕ್ಕಳ ನಡುವೆ ಕೊನೆಯ ಹಣಾಹಣಿ ನಡೆಯಲಿದೆ. ಎಲ್ಲ ಮಕ್ಕಳು ಇಷ್ಟು ದಿನ ತಮ್ಮ ಪ್ರತಿಭೆ ಮೂಲಕ ಕನ್ನಡಿಗರನ್ನು ರಂಜಿಸಿದ್ದಾರೆ. ಸೋ, ಇವರಲ್ಲಿ ಯಾವ ಮಗು ಡ್ರಾಮಾ ಜೂನಿಯರ್ ಪಟ್ಟ ಪಡೆಯುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ.
ಈಗಾಗಲೇ ಫೈನಲ್ ಸಂಚಿಕೆಯ ಶೂಟಿಂಗ್ ಆಗಿದ್ದು, ಇದೇ ಭಾನುವಾರ ಸಂಜೆ 6 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರ ಆಗಲಿದೆ. ತೀರ್ಪುಗಾರರಾಗಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಟಿ ಲಕ್ಷ್ಮಿ ಹಾಗೂ ನಟ ವಿಜಯ ರಾಘವೇಂದ್ರ ಇದ್ದಾರೆ. 'ಡ್ರಾಮಾ ಜೂನಿಯರ್ಸ್' ಸೀಸನ್ ಮೊದಲ ಆವೃತ್ತಿಯ ಸ್ಪರ್ಧಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.