For Quick Alerts
For Daily Alerts
Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂಲಿ ಲಕ್ಷ್ಮಿ ಮತ್ತು ವಿಜಯ ರಾಘವೇಂದ್ರ ಕಡೆಯಿಂದ ಸರ್ಪ್ರೈಸ್
Tv
oi-Bharathkumar
By Bharath Kumar
|
ಇಷ್ಟು ದಿನ 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದವರು ಈಗ ತಮ್ಮ ವೃತ್ತಿಯನ್ನ ಬದಲಾಯಿಸಿಕೊಂಡಿದ್ದಾರೆ. ಮಕ್ಕಳ ಅಭಿನಯ ನೋಡಿ ಅಂಕ ನೀಡುತ್ತಿದ್ದ ಜಡ್ಜ್ ಗಳು ಮಕ್ಕಳ ಜೊತೆ ತಾವು ಮಕ್ಕಳಾಗಿದ್ದಾರೆ.
ಹೌದು, 'ಡ್ರಾಮಾ ಜೂನಿಯರ್ಸ್' ತೀರ್ಪುಗಾರರಾದ ಜೂಲಿ ಲಕ್ಷ್ಮಿ ಮತ್ತು ವಿಜಯ ರಾಘವೇಂದ್ರ ಅವರು, ವೇದಿಕೆ ಮೇಲೆ ಪರ್ಫಾಮೆನ್ಸ್ ನೀಡುವ ಮೂಲಕ ಅವರು ಕೂಡ ಡ್ರಾಮಾ ಜೂನಿಯರ್ಸ್ ಆಗಿದ್ದಾರೆ.
ನಟಿ ಜೂಲಿ ಲಕ್ಷ್ಮಿ ಅವರು ಮನೆಯ ಹಿರಿಯ ಮಹಿಳೆ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಪುಟ್ಟ ಬಾಲಕಿ ಜೊತೆ ಮನೋಜ್ಞವಾಗಿ ಅಭಿನಯಿಸಿದ್ದಾರೆ.
ಇನ್ನು ವಿಜಯರಾಘವೇಂದ್ರ ಅವರು 'ಭಕ್ತ ಅಂಬರೀಷ'ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಪಾತ್ರವನ್ನ ಡಾ ರಾಜ್ ಕುಮಾರ್ ಅವರು ಮಾಡಬೇಕೆಂದು ಆಸೆ ಇಟ್ಟಿಕೊಂಡಿದ್ದರು. ಆದ್ರೆ, ಆ ಆಸೆ ಈಡೇರಲಿಲ್ಲ. ಇದೀಗ, ಭಕ್ತ ಅಂಬರೀಷನಾಗಿ ಚಿನ್ನಾರಿ ಮುತ್ತ ಅಭಿನಯಿಸಿದ್ದಾರೆ.
ಜೀ ಕನ್ನಡದಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಈ ಎಪಿಸೋಡ್ ಪ್ರಸಾರವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Drama juniors judge Actress Lakshmi and Vijay Raghavendra performed in Stage. 'ಡ್ರಾಮಾ ಜೂನಿಯರ್ಸ್' ತೀರ್ಪುಗಾರರಾದ ಲಕ್ಷ್ಮಿ ಮತ್ತು ವಿಜಯರಾಘವೇಂದ್ರ ವೇದಿಕೆ ಮೇಲೆ ಅಭಿನಯಿಸಿದ್ದಾರೆ.