Don't Miss!
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೈತ್ರಾ ಕೋಟೂರ್ ಪ್ರಕಾರ 'ಈ ಸ್ಪರ್ಧಿ' ಬಿಗ್ ಬಾಸ್ ಗೆಲ್ಲಬಹುದಂತೆ!
Recommended Video
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ನಾಲ್ಕನೇ ವಾರ ಬಿಗ್ ಮನೆಯಿಂದ ಹೊರಬಂದಿದ್ದಾರೆ. ದೊಡ್ಮನೆ ಆಟದಿಂದ ಔಟ್ ಆದ ಚೈತ್ರಾ ಫಿಲ್ಮಿಬೀಟ್ ಕನ್ನಡದ ಸಂದರ್ಶನದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಚೈತ್ರಾ ಕೋಟೂರ್ ಈ ಆವೃತ್ತಿಯಲ್ಲಿ ಬಿಗ್ ಬಾಸ್ ಇವರು ಗೆಲ್ಲಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚೈತ್ರಾ ಕೋಟೂರ್ 'ಬಿಗ್ ಬಾಸ್' ಬರೋಕೆ ಆ 'ವಿವಾದ' ಕಾರಣವಾಯ್ತಾ?
ಚೈತ್ರಾ ಕೋಟೂರ್ ಹೇಳುವ ಪ್ರಕಾರ ಹರೀಶ್ ರಾಜ್ ಬಿಗ್ ಬಾಸ್ ಗೆಲ್ಲಬಹುದಂತೆ. ಅಂದ್ಹಾಗೆ, ಈ ಸೀಸನ್ ನಲ್ಲಿ ದುನಿಯಾ ರಶ್ಮಿ ಮತ್ತು ರಾಜು ತಾಳಿಕೋಟೆ ಅಂದ್ರೆ ಇಷ್ಟ ಆಗಿದ್ದರು ಎಂದು ಚೈತ್ರಾ ಹೇಳಿಕೊಂಡಿದ್ದಾರೆ.
'ಬಿಗ್ ಬಾಸ್' ವೀಕ್ಷಕರಿಗೆ ಅಚ್ಚರಿ ನೀಡಿದ ಈ 5 ಜನರ 'ದೊಡ್ಮನೆ' ಎಂಟ್ರಿ!
ಇನ್ನು ಬಿಗ್ ಬಾಸ್ ಮನೆಯಲ್ಲಿ ನಿಮಗೆ ಯಾರು ಇಷ್ಟ ಇಲ್ಲ ಎಂದು ಕೇಳಿದ್ದಕ್ಕೆ ದೀಪಿಕಾ ದಾಸ್ ಎಂದರು. ''ದೀಪಿಕಾ ದಾಸ್ ಅವರು ತಮ್ಮದೇ ಬೌಂಡರಿ ಹಾಕಿಕೊಂಡಿದ್ದಾರೆ. ಅದರಲ್ಲೂ ನನ್ನಿಂದ ದೂರವೇ ಇರುತ್ತಿದ್ದರು. ಬಹುಶಃ ಅವರು ನನಗೆ ಇಷ್ಟ ಆಗಿಲ್ಲ'' ಎಂದು ಹೇಳಿದ್ದಾರೆ.
ಇನ್ನು ''ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ಯೋಚನೆ ಇದೆ. ಸ್ಕ್ರಿಪ್ಟ್ ಮೇಲೆ ಗಮನ ಕೊಡುತ್ತೇನೆ'' ಎಂದು ಚೈತ್ರಾ ಕೋಟೂರ್ ತಿಳಿಸಿದ್ದಾರೆ. ಈ ಹಿಂದೆ ಹರಿಪ್ರಿಯಾ ನಟಿಸಿದ್ದ ಸೂಜಿದಾರ ಸಿನಿಮಾದಲ್ಲಿ ಚೈತ್ರಾ ಅಭಿನಯಿಸಿದ್ದರು.